ಆ್ಯಪ್ನಗರ

ಸರಕಾರ ಜಾತಿ ರಾಜಕಾರಣ ಮಾಡುವುದಿಲ್ಲ: ಸಚಿವ ತಮ್ಮಣ್ಣ

ನಮ್ಮ ಸರಕಾರ ಜಾತಿ ರಾಜಕಾರಣ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದ್ದಾರೆ.

Vijaya Karnataka Web 1 Jul 2018, 12:02 pm
ದಾವಣಗೆರೆ: ಸರಕಾರದಲ್ಲಿ ನಾವು ಒಟ್ಟಾಗಿ ಇದ್ದೇವೆ. ಐದು ವರ್ಷ ಪೂರ್ಣಾವಧಿ ಆಡಳಿತ ನಡೆಸುತ್ತೇವೆ. ಸ್ವಾಮೀಜಿ ಅವರಿಗೆ ಮಾತನಾಡಲು ಹಕ್ಕಿದೆ. ನಮ್ಮ ಸರಕಾರ ಜಾತಿ ರಾಜಕಾರಣ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದ್ದಾರೆ.
Vijaya Karnataka Web mla tammanna


ಹಳೆ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ನಿಲ್ದಾಣಕ್ಕೆ ಭೇಟಿ ನೀಡಿದ ಬಳಿಕ ಸಚಿವರು ಮಾತನಾಡಿದರು. ರಾಜ್ಯದಲ್ಲಿ ಆರ್‌ಟಿಒ, ಸಂಚಾರಿ ನಿಯಂತ್ರಣ ಅಧಿಕಾರಿಗಳು ಸೇರಿದಂತೆ 414 ಹುದ್ದೆಗಳು ಖಾಲಿ ಇವೆ. ಮೋಟಾರು ವಾಹನ ಕಾಯಿದೆಗೆ ತಿದ್ದುಪಡಿ ತಂದು ನೇರ ನೇಮಕಾತಿ ಚಿಂತನೆ ನಡೆಸುವ ಚಿಂತನೆ ಇದೆ. ಇದಕ್ಕಾಗಿ ಮಹಾರಾಷ್ಟ್ರ ರಾಜ್ಯದ ನೇಮಕಾತಿ ಕುರಿತ ಅಧ್ಯಯನ ನಡೆಸಬೇಕಿದೆ ಎಂದು ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ