ಆ್ಯಪ್ನಗರ

ಹಂದಿ ದಾಳಿ: ಬಾಲಕನಿಗೆ ತೀವ್ರ ಗಾಯ

ಸ್ನೇಹಿತರೊಂದಿಗೆ ಕ್ರಿಕೆಟ್‌ ಆಟವಾಡುತ್ತಿದ್ದ ವೇಳೆ ಹಂದಿ ಹಿಂಡಿನ ಬಳಿ ಹೋದ ಚೆಂಡು ತೆಗೆದುಕೊಳ್ಳಲು ಹೋಗಿದ್ದ ಬಾಲಕನ ಮೇಲೆ ಹಂದಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ ಶಿವಕುಮಾರ್‌ ಬಡಾವಣೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

Vijaya Karnataka 8 Jun 2019, 5:00 am
ದಾವಣಗೆರೆ: ಸ್ನೇಹಿತರೊಂದಿಗೆ ಕ್ರಿಕೆಟ್‌ ಆಟವಾಡುತ್ತಿದ್ದ ವೇಳೆ ಹಂದಿ ಹಿಂಡಿನ ಬಳಿ ಹೋದ ಚೆಂಡು ತೆಗೆದುಕೊಳ್ಳಲು ಹೋಗಿದ್ದ ಬಾಲಕನ ಮೇಲೆ ಹಂದಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ ಶಿವಕುಮಾರ್‌ ಬಡಾವಣೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
Vijaya Karnataka Web pig attack a serious injury to the boy
ಹಂದಿ ದಾಳಿ: ಬಾಲಕನಿಗೆ ತೀವ್ರ ಗಾಯ


ವೇದಾಂತ ಗೌಡ (10) ಗಾಯಗೊಂಡಿರುವ ಬಾಲಕ. ಬಾಲಕನ ಬಲಗೈ ಕಚ್ಚಿಕೊಂಡು ಅರ್ಧ ಕಿಮೀವರೆಗೂ ಹಂದಿ ಎಳೆದುಕೊಂಡು ಹೋದ ಪರಿಣಾಮ, ಬಲಗೈ ಮೂಳೆ ಮುರಿದು, ಎಡಗೈಗೂ ಗಾಯಗಳಾಗಿವೆ. ಚಿಕಿತ್ಸೆಗಾಗಿ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಡಾವಣೆಯಲ್ಲಿ ಹಂದಿ ಮತ್ತು ನಾಯಿಗಳ ಕಾಟ ವಿಪರೀತವಾಗಿದ್ದು, ಅವುಗಳನ್ನು ಹಿಡಿಯುವಲ್ಲಿ ಮಹಾನಗರ ಪಾಲಿಕೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಇನ್ನಾದರೂ ಹಂದಿಗಳ ಹಿಡಿದು, ಬೇರೆ ಕಡೆ ಸಾಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ