ಆ್ಯಪ್ನಗರ

ದಾವಣಗೆರೆ: ವೆಂಟಿಲೇಟರ್ ಇಲ್ಲದೆ ಸಾವನ್ನಪ್ಪಿದ ಗರ್ಭಿಣಿ

ವೆಂಟಿಲೇಟರ್ ಇಲ್ಲದೆ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲಾಸ್ಪತ್ರೆಯಲ್ಲಿ ಕೇವಲ 4 ವೆಂಟಿಲೇಟರ್ ಇದೆ ಎಂದು ತಿಳಿದುಬಂದಿದೆ. ವೆಂಟಿಲೇಟರ್ ಅವಶ್ಯಕತೆ ಇದ್ದರೂ ನೀಡದೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆಂದು ಹೇಳಲಾಗುತ್ತಿದೆ.

Vijaya Karnataka Web 4 Feb 2020, 2:46 pm
ದಾವಣಗೆರೆ: ವೆಂಟಿಲೇಟರ್ ಇಲ್ಲದೆ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲಾಸ್ಪತ್ರೆಯಲ್ಲಿ ಕೇವಲ 4 ವೆಂಟಿಲೇಟರ್ ಇದೆ ಎಂದು ತಿಳಿದುಬಂದಿದೆ.
Vijaya Karnataka Web davanagere


ಚಿತ್ರದುರ್ಗದ ಹುಲ್ಲೂರು ಗ್ರಾಮದ ಭವಾನಿ (24) ಸಾವನ್ನಪ್ಪಿದ ಗರ್ಭಿಣಿ ಮಹಿಳೆಯಾಗಿದ್ದಾರೆ. ವೆಂಟಿಲೇಟರ್ ಅವಶ್ಯಕತೆ ಇದ್ದರೂ ನೀಡದೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.

ಗರ್ಭಿಣಿಯ ಸಂಬಂಧಿಕರ ಮೇಲೆ ದೌರ್ಜನ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ‌ಮುಂಭಾಗ ಗರ್ಭಿಣಿ ಮಹಿಳೆಯ ಸಂಬಂಧಿಕರ ಆಕ್ರೋಶ ಮುಗಿಲು ಮುಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ