ಆ್ಯಪ್ನಗರ

ಫೇಲಾಗುತ್ತೇನೆಂದು ಹೆದರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆಂದು ಹೆದರಿ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ನಗರದ ಮಣಿಕಂಠ ಸರ್ಕಲ್ ಬಳಿ ನಡೆದಿದೆ.

Vijaya Karnataka Web 13 Mar 2018, 12:30 pm
ದಾವಣಗೆರೆ: ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆಂದು ಹೆದರಿ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ನಗರದ ಮಣಿಕಂಠ ಸರ್ಕಲ್ ಬಳಿ ನಡೆದಿದೆ.
Vijaya Karnataka Web puc student commited suicide
ಫೇಲಾಗುತ್ತೇನೆಂದು ಹೆದರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ


ಮೊನ್ನೆಯಷ್ಟೇ ವಿದ್ಯಾರ್ಥಿನಿ ಗಣಿತ ಪರೀಕ್ಷೆ ಬರೆದಿದ್ದು, ಮನೆಗೆ ಬಂದು ಪ್ರಶ್ನೆ ಪತ್ರಿಕೆ ಪರಿಶೀಲನೆ ಮಾಡಿದ್ದಳು. ಈ ವೇಳೆ ಅಂಕಗಳು ಕಡಿಮೆ ಬರುತ್ತವೆಂದು ಖಚಿತ ಪಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ