ಆ್ಯಪ್ನಗರ

ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆ

In the background district of the Bay of Bengal caused another rainfall collapse in the Bay of Bengal on Sunday, which resulted in heavy rainfall on Sunday.

Vijaya Karnataka 19 Nov 2018, 5:00 am
ದಾವಣಗೆರೆ: ಗಜ ಚಂಡಮಾರುತದ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯಭಾರ ಕುಸಿತ ಉಂಟಾದ ಹಿನ್ನೆಲೆ ಜಿಲ್ಲೆಯ ಅಲ್ಲಲ್ಲಿ ಭಾನುವಾರ ತುಂತು ಮಳೆ ಸುರಿಯಿತು. ಸೆಖೆಯಿಂದ ಬಳಲುತ್ತಿದ್ದ ನಗರದ ಜನರಿಗೆ 20 ನಿಮಿಷಗಳ ಕಾಲ ಸುರಿದ ಮಳೆ ತಂಪೆರೆಯಿತು.
Vijaya Karnataka Web rain spray in the district
ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆ


ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಸೇರಿ ನಾನಾ ಕಡೆ ತುಂತು ಮಳೆಯಾದ ವರದಿಯಾಗಿದೆ. ಎರಡ್ಮೂರು ದಿನಗಳಿಂದ ಕೆಲವೊಮ್ಮೆ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ನವೆಂಬರ್‌ 20ರಿಂದ 24ರವರೆಗೆ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ