ಆ್ಯಪ್ನಗರ

ಸರಳ ಸ್ವಾತಂತ್ರ್ಯೋತ್ಸವ, ಅಧಿಕಾರಿ ಧ್ವಜಾರೋಹಣ

ನೆರೆ ಹಾವಳಿಯಿಂದ ರಾಜ್ಯದ ಕೆಲ ಜಿಲ್ಲೆಗಳು ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ ಆ. 15 ರಂದು ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲು ಸೂಚನೆ ನೀಡಿರುವ ಸರಕಾರ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲು ಸೂಚನೆ ನೀಡಿದೆ.

Vijaya Karnataka 14 Aug 2019, 9:32 pm
ದಾವಣಗೆರೆ: ನೆರೆ ಹಾವಳಿಯಿಂದ ರಾಜ್ಯದ ಕೆಲ ಜಿಲ್ಲೆಗಳು ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ ಆ. 15 ರಂದು ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲು ಸೂಚನೆ ನೀಡಿರುವ ಸರಕಾರ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲು ಸೂಚನೆ ನೀಡಿದೆ.
Vijaya Karnataka Web simple independence day officer flag descent
ಸರಳ ಸ್ವಾತಂತ್ರ್ಯೋತ್ಸವ, ಅಧಿಕಾರಿ ಧ್ವಜಾರೋಹಣ


ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ಬಿ.ಶಿವಕುಮಾರ್‌ ರಾಜ್ಯದ ಎಲ್ಲ ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿಗೆ ಮಂಗಳವಾರ ಸುತ್ತೋಲೆ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಹೊರತು ಪಡಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ, ಉಪ ವಿಭಾಗಗಳಲ್ಲಿ ಉಪ ವಿಭಾಗಧಿಕಾರಿ, ತಾಲೂಕು ಕೇಂದ್ರಗಳಲ್ಲಿ ತಹಸೀಲ್ದಾರರು ಧ್ವಜಾರೋಹಣ ಮಾಡಲು ಸೂಚಿಸಿದ್ದಾರೆ. ಬಹುತೇಕ ಜಿಲ್ಲೆಗಳು ನೆರೆಯಿಂದ ತತ್ತರಿಸಿರುವುದರಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಅಚರಿಸಲು ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ