ದಾವಣಗೆರೆ: ಜಿಪಂ ಮಾಜಿ ಅಧ್ಯಕ್ಷ ಡಾ.ವೈ. ರಾಮಪ್ಪ ಅವರಿಗೆ ಸೇರಿದ ಬಿಇಡಿ ಕಾಲೇಜಿಗೆ ಕಲ್ಲು ತೂರಾಟ ನಡೆಸಿದ್ದ ಆರೋಪದ ಮೇಲೆ ಚಿಕ್ಕನಹಳ್ಳಿ ಬಡಾವಣೆ ನಿವಾಸಿ ವೀರೇಶ್ ಸ್ವಾಮಿ ಎಂಬುವರನ್ನು ಕೆಟಿಜೆ ನಗರ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ.
ವೈ.ರಾಮಪ್ಪ ಇವರ ಮೇಲೆ ದೂರು ನೀಡಿದ್ದು, ಇದರ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು, ಮೊದಲು ಆತನ ಫೋನ್ ಟ್ರ್ಯಾಪ್ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ಈತನನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಪೊಲೀಸ್ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ವಿಕಗೆ ತಿಳಿಸಿದ್ದಾರೆ.
ವೈ.ರಾಮಪ್ಪ ಇವರ ಮೇಲೆ ದೂರು ನೀಡಿದ್ದು, ಇದರ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು, ಮೊದಲು ಆತನ ಫೋನ್ ಟ್ರ್ಯಾಪ್ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ಈತನನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಪೊಲೀಸ್ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ವಿಕಗೆ ತಿಳಿಸಿದ್ದಾರೆ.