ಆ್ಯಪ್ನಗರ

16 ಸಾವಿರ ರೂ. ವಂಚನೆ

ಹುಬ್ಬಳ್ಳಿ: ಆನ್‌ಲೈನ್‌ನಲ್ಲಿಜಾಹೀರಾತು ಮೂಲಕ ಬೈಕ್‌ ಮಾರಾಟಕ್ಕಿದೆ ಎಂದು ಹೇಳಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಗೆ ಒಟ್ಟು 16 ಸಾವಿರ ರೂ. ವಂಚನೆ ಮಾಡಿರುವ ಘಟನೆ ನಡೆದಿದೆ.

Vijaya Karnataka 14 Jan 2020, 5:41 pm
ಹುಬ್ಬಳ್ಳಿ: ಆನ್‌ಲೈನ್‌ನಲ್ಲಿಜಾಹೀರಾತು ಮೂಲಕ ಬೈಕ್‌ ಮಾರಾಟಕ್ಕಿದೆ ಎಂದು ಹೇಳಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಗೆ ಒಟ್ಟು 16 ಸಾವಿರ ರೂ. ವಂಚನೆ ಮಾಡಿರುವ ಘಟನೆ ನಡೆದಿದೆ.
Vijaya Karnataka Web 16 thousand rs fraud
16 ಸಾವಿರ ರೂ. ವಂಚನೆ


ಧಾರವಾಡದ ಶಂಕರ ನಾರಾಯಣ ಗೌಡಪ್ಪನವರ ವಂಚನೆಗೊಳಗಾದ ವ್ಯಕ್ತಿ. ಓಎಲೆಕ್ಸ್‌ನಲ್ಲಿಬೈಕ್‌ ಖರೀದಿಗಾಗಿ ಹುಡುಕುತ್ತಿದ್ದ ಸಂದರ್ಭದಲ್ಲಿಬಂದ ಜಾಹೀರಾತು ನಂಬಿ ಶಂಕರ ಅಪರಿಚಿತ ವ್ಯಕ್ತಿಗೆ ಕರೆ ಮಾಡಿದ್ದಾರೆ. ಈ ವೇಳೆ ಬೈಕ್‌ ಮಾರುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ, ಹಂತ ಹಂತವಾಗಿ ಒಟ್ಟು 16 ಸಾವಿರ ರೂ. ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ. ಈ ಬಗ್ಗೆ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ