ಹುಬ್ಳಳ್ಳಿ: ಕೊರೊನಾ ವೈರಸ್ ಹರಡುವಿಕೆ ನಿಯಂತ್ರಿಸುವಲ್ಲಿಶ್ರಮಿಸುತ್ತಿರುವ ಗ್ರಾಪಂ ಸಿಬ್ಬಂದಿ ಹಾಗೂ ಆರೋಗ್ಯ ಕೇಂದ್ರ ಸಿಬ್ಬಂದಿಗೆ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ 25 ಸಾವಿರ ಮಾಸ್ಕ್ ವಿತರಿಸಲಾಯಿತು.
ನವಲಗುಂದ, ಕಲಘಟಗಿ, ಧಾರವಾಡ ಗ್ರಾಮೀಣ ಶಾಸಕರು ಹಾಗೂ ಆಯಾ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರು, ಪದಾಧಿಕಾರಿಗಳ ನೇತೃತ್ವದಲ್ಲಿಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಗ್ರಾಪಂ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ವಿತರಿಸಲಾಯಿತು.
ಶಾಸಕರಾದ ಶಂಕರಪಾಟೀಲ ಮುನೇನಕೊಪ್ಪ, ಸಿಎಂ ನಿಂಬಣ್ಣವರ, ಅಮೃತ ದೇಸಾಯಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ರವಿಗೌಡ ಪಾಟಲ, ಯಲ್ಲಪ್ಪ ಮೇಟಿ, ಮೃತ್ಯುಂಜಯ ಹಿರೇಮಠ, ಶರಣಪ್ಪ ದ್ಯಾನಪ್ಪಗೌಡ್ರ ವಿತರಿಸಲಾಯಿತು.
ನವಲಗುಂದ, ಕಲಘಟಗಿ, ಧಾರವಾಡ ಗ್ರಾಮೀಣ ಶಾಸಕರು ಹಾಗೂ ಆಯಾ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರು, ಪದಾಧಿಕಾರಿಗಳ ನೇತೃತ್ವದಲ್ಲಿಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಗ್ರಾಪಂ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ವಿತರಿಸಲಾಯಿತು.
ಶಾಸಕರಾದ ಶಂಕರಪಾಟೀಲ ಮುನೇನಕೊಪ್ಪ, ಸಿಎಂ ನಿಂಬಣ್ಣವರ, ಅಮೃತ ದೇಸಾಯಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ರವಿಗೌಡ ಪಾಟಲ, ಯಲ್ಲಪ್ಪ ಮೇಟಿ, ಮೃತ್ಯುಂಜಯ ಹಿರೇಮಠ, ಶರಣಪ್ಪ ದ್ಯಾನಪ್ಪಗೌಡ್ರ ವಿತರಿಸಲಾಯಿತು.