ಆ್ಯಪ್ನಗರ

ಸಿದ್ದಾರೂಢ ಮಠದಿಂದ 5 ಲಕ್ಷ ರೂ. ದೇಣಿಗೆ

ಹುಬ್ಬಳ್ಳಿ : ಕೊರೊನಾ ವೈರಸ್‌ ಹರಡುವಿಕೆ ತಡೆಗೆ ಹೋರಾಟ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಸಾಥ್‌ ನೀಡುವ ದಿಶೆಯಲ್ಲಿನಗರದ ಸಿದ್ಧಾರೂಢ ಮಠದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಲಾಗಿದೆ. ಮಠದ ಟ್ರಸ್ಟ್‌ ಕಮಿಟಿ ಚೇರಮನ್‌ ಡಿ.ಡಿ. ಮಾಳಗಿ, ಗೌರವ

Vijaya Karnataka 6 Apr 2020, 5:00 am
ಹುಬ್ಬಳ್ಳಿ : ಕೊರೊನಾ ವೈರಸ್‌ ಹರಡುವಿಕೆ ತಡೆಗೆ ಹೋರಾಟ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಸಾಥ್‌ ನೀಡುವ ದಿಶೆಯಲ್ಲಿನಗರದ ಸಿದ್ಧಾರೂಢ ಮಠದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಲಾಗಿದೆ. ಮಠದ ಟ್ರಸ್ಟ್‌ ಕಮಿಟಿ ಚೇರಮನ್‌ ಡಿ.ಡಿ. ಮಾಳಗಿ, ಗೌರವ ಕಾರ್ಯದರ್ಶಿ ಎಸ್‌.ಐ. ಕೊಳಕೂರ, ಸದಸ್ಯರಾದ ಕೆ.ಎಲ್‌. ಪಾಟೀಲ, ಪ್ರಕಾಶ ಉಡಕೇರಿ, ಕೆ.ಕೆ. ತೆರಗುಂಟಿ, ಡಾ. ಗೋವಿಂದ ಮಣ್ಣೂರ, ಜೆ.ಎಲ್‌. ಮಗಜಿಕೊಂಡಿ, ಜಿ.ಎಸ್‌. ನಾಯಕ ಅವರು, ಜಿಲ್ಲಾಧಿಕಾರಿ ಮೂಲಕ ಚೆಕ್‌ ಕೊಡಲಾಯಿತು ಎಂದು ಮಠದ ಪ್ರಕಟಣೆ ತಿಳಿಸಿದೆ.
Vijaya Karnataka Web 5 lakh from siddhartha mutt donations
ಸಿದ್ದಾರೂಢ ಮಠದಿಂದ 5 ಲಕ್ಷ ರೂ. ದೇಣಿಗೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ