ಆ್ಯಪ್ನಗರ

9438 ಬೀದಿ ಬದಿ ವ್ಯಾಪಾರಸ್ಥರಿಗೆ ಕಿರುಸಾಲ ಸೌಲಭ್ಯ

ಹುಬ್ಬಳ್ಳಿ: ಬೀದಿ ಬದಿ ವ್ಯಾಪಾರಸ್ಥರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರಕಾರ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿಯಡಿ ಕಿರುಸಾಲ ಯೋಜನೆಯಡಿ 9744 ಬೀದಿ ಬದಿ ವ್ಯಾಪಾರಸ್ಥರು ಅರ್ಜಿ ಸಲ್ಲಿಸಿದ್ದು, 3034 ವ್ಯಾಪಾರಸ್ಥರಿಗೆ ಸಾಲ ಮಂಜೂರಾಗಿದೆ ಎಂದು ಆಯುಕ್ತ ಸುರೇಶ ಇಟ್ನಾಳ್‌ ತಿಳಿಸಿದ್ದಾರೆ.

Vijaya Karnataka 2 Dec 2020, 5:00 am
ಹುಬ್ಬಳ್ಳಿ: ಬೀದಿ ಬದಿ ವ್ಯಾಪಾರಸ್ಥರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರಕಾರ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿಯಡಿ ಕಿರುಸಾಲ ಯೋಜನೆಯಡಿ 9744 ಬೀದಿ ಬದಿ ವ್ಯಾಪಾರಸ್ಥರು ಅರ್ಜಿ ಸಲ್ಲಿಸಿದ್ದು, 3034 ವ್ಯಾಪಾರಸ್ಥರಿಗೆ ಸಾಲ ಮಂಜೂರಾಗಿದೆ ಎಂದು ಆಯುಕ್ತ ಸುರೇಶ ಇಟ್ನಾಳ್‌ ತಿಳಿಸಿದ್ದಾರೆ.
Vijaya Karnataka Web 9438 street side traders handloan
9438 ಬೀದಿ ಬದಿ ವ್ಯಾಪಾರಸ್ಥರಿಗೆ ಕಿರುಸಾಲ ಸೌಲಭ್ಯ


ಈ ಕುರಿತಂತೆ ಬೀದಿ ಬದಿ ವ್ಯಾಪಾರಿಗಳು ಸಂಬಂಧಿಸಿದ ಬ್ಯಾಂಕ್‌ಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಮನವಿ ಮಾಡಿದ್ದಾರೆ. ಈವರೆಗೆ ಒಟ್ಟು 3034 ವ್ಯಾಪಾರಸ್ಥರಿಗೆ ಸಾಲ ಮಂಜೂರಾಗಿರುತ್ತದೆ. ಬಾಕಿ ಉಳಿದ ವ್ಯಾಪಾರಸ್ಥರಿಗೆ ಸಾಲ ಮಂಜೂರಿ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ. ಸಾಲಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿರುವ ಬೀದಿ ಬದಿ ವ್ಯಾಪಾರಸ್ಥರ ಅರ್ಜಿಗಳು ಈಗಾಗಲೇ ಸಂಬಂಧಿಸಿದ ಬ್ಯಾಂಕುಗಳಿಗೆ ರವಾನೆಯಾಗಿದ್ದು, ತಾವು ಸಾಲದ ಅರ್ಜಿಯಲ್ಲಿನಮೂದಿಸಿದ ಬ್ಯಾಂಕುಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸಾಲ ಪಡೆದುಕೊಳ್ಳಲು ಈ ಮೂಲಕ ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ