ಆ್ಯಪ್ನಗರ

ಶಾಂತಿ ಕಾಪಾಡಲು ಮನವಿ

ಧಾರವಾಡ: ಮುಂದಿನ ತಿಂಗಳ ನಡೆಯುವ ಯೇಸು ಕ್ರಿಸ್ತ ಜಯಂತಿ ಆಚರಣೆಯಲ್ಲಿಜಿಲ್ಲೆಯಲ್ಲಿಶಾಂತಿ ಕಾಪಾಡುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್‌ ಕ್ರಿಶ್ಚಿಯನ್‌ ಮೈನಾರಿಟಿ ವೆಲ್‌ಫೇರ್‌ ಅಸೋಸಿಯೇಶನ್‌ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿದರು.

Vijaya Karnataka 16 Nov 2019, 5:00 am
ಧಾರವಾಡ: ಮುಂದಿನ ತಿಂಗಳ ನಡೆಯುವ ಯೇಸು ಕ್ರಿಸ್ತ ಜಯಂತಿ ಆಚರಣೆಯಲ್ಲಿಜಿಲ್ಲೆಯಲ್ಲಿಶಾಂತಿ ಕಾಪಾಡುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್‌ ಕ್ರಿಶ್ಚಿಯನ್‌ ಮೈನಾರಿಟಿ ವೆಲ್‌ಫೇರ್‌ ಅಸೋಸಿಯೇಶನ್‌ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿದರು.
Vijaya Karnataka Web an appeal to maintain peace
ಶಾಂತಿ ಕಾಪಾಡಲು ಮನವಿ


ಈ ವೇಳೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡ ಪದಾಧಿಕಾರಿಗಳು, ಕ್ರಿಸ್ತನ ಜನ್ಮೋತ್ಸವದ ನಿಮಿತ್ತ ಪಾರ್ಥನಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕ್ರೈಸ್ತ ಸಮುದಾಯವೂ ದೇಶದಲ್ಲಿತನ್ನದೇಯಾದ ಶೈಕ್ಷಣಿಕ, ಆಧ್ಯಾತ್ಮಿಕ, ವೈದ್ಯಕೀಯ, ಔದ್ಯೋಗಿಕ ಸೇರಿದಂತೆ ಎಲ್ಲಕ್ಷೇತ್ರಗಳಲ್ಲಿಯೂ ತತ್ತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿಡಿ.25ರಂದು ಆಚರಿಸುವ ಕ್ರಿಸ್‌ಮಸ್‌ ಹಬ್ಬಕ್ಕೆ ಜಿಲ್ಲೆಯ ಹಲವಾರು ಕ್ರಿಶ್ಚಿಯನ್‌ ಪಾದ್ರಿಗಳು ಒಟ್ಟುಗೂಡಿ ಜಿಲ್ಲೆಯ ಎಲ್ಲತಾಲೂಕುಗಳಲ್ಲಿಆಚರಿಸುವ ಕ್ರಿಸ್‌ಮಸ್‌ ಆಚರಣೆಗೆ ಯಾವುದೇ ರೀತಿಯ ಅಡಚಣೆಗಳು ಆಗಬಾರದು ಎಂದು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವು ಜಿಲ್ಲೆಯಾದ್ಯಂತ ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿಯೇಸುವಿನ ಧ್ಯಾನ, ಪ್ರಾರ್ಥನೆ, ನಾಮಸ್ಮರಣೆ ಸುವಾರ್ತಾ ಸೇವೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕ್ರಿಸ್ತ ಜನೋತ್ಸವ ಆಚರಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿಜಿಲ್ಲಾಧಿಕಾರಿಗಳು ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ