ಆ್ಯಪ್ನಗರ

ಅಣ್ಣಪೂರ್ಣ ಶಿರಹಟ್ಟಿಮಠ ಅವಿರೋಧ ಆಯ್ಕೆ

ನವಲಗುಂದ : ಇಲ್ಲಿನ ತಾಲೂಕು ಪಂಚಾಯಿತಿಯ ಅಧ್ಯಕ್ಷ ರಾಗಿ ತಾಲೂಕಿನ ಶಿರೂರು ತಾಪಂ ಕ್ಷೇತ್ರದ ಕಾಂಗ್ರೆಸ್‌ ಸದಸ್ಯೆ ಅಣ್ಣಪೂರ್ಣ ಶಿರಹಟ್ಟಿಮಠ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗಿದ್ದಾರೆಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.

Vijaya Karnataka 13 Apr 2019, 5:00 am
ನವಲಗುಂದ : ಇಲ್ಲಿನ ತಾಲೂಕು ಪಂಚಾಯಿತಿಯ ಅಧ್ಯಕ್ಷ ರಾಗಿ ತಾಲೂಕಿನ ಶಿರೂರು ತಾಪಂ ಕ್ಷೇತ್ರದ ಕಾಂಗ್ರೆಸ್‌ ಸದಸ್ಯೆ ಅಣ್ಣಪೂರ್ಣ ಶಿರಹಟ್ಟಿಮಠ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗಿದ್ದಾರೆಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.
Vijaya Karnataka Web annapurna shirahatti math is unanimous choice
ಅಣ್ಣಪೂರ್ಣ ಶಿರಹಟ್ಟಿಮಠ ಅವಿರೋಧ ಆಯ್ಕೆ


ಮಾಜಿ ಸಚಿವ ಕೆ.ಎನ್‌.ಗಡ್ಡಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನೂತನ ಅಧ್ಯಕ್ಷ ರಿಗೆ ಅಭಿನಂದನೆ ಸಲ್ಲಿಸಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನಗೌಡ ಪಾಟೀಲ್‌, ಮುಖಂಡರಾದ ವಿ.ಪಿ.ಪಾಟೀಲ್‌, ಶಿವಾನಂದ ಪಾಚಂಗಿ, ಬಾಬಣ್ಣ ಹುರಕಡ್ಲಿ, ತಾಪಂ ಸದಸ್ಯ ಬಸವರಾಜ ನರಗುಂದ, ಉಪಾಧ್ಯಕ್ಷ ಯೋಗಪ್ಪ ಗೋಲನಾಯ್ಕರ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ