ಆ್ಯಪ್ನಗರ

ಇಂದು ವಾರ್ಷಿಕೋತ್ಸವ ಸಮಾರಂಭ

ಹುಬ್ಬಳ್ಳಿ: ಕುಂದಗೋಳ ತಾಲೂಕು ಕಡಪಟ್ಟಿ ಗ್ರಾಮದ ಭುವನೇಶ್ವರಿ ಗ್ರಾಮಾಭಿವೃದ್ಧಿ ಸಂಸ್ಥೆ 3ನೇ ವಾರ್ಷಿಕೋತ್ಸವ ಸಮಾರಂಭ ಜ.12 ರಂದು ಬೆಳಗ್ಗೆ 11ಕ್ಕೆ ಹುಬ್ಬಳ್ಳಿ ಜೆ.ಸಿ.ನಗರದ ಎಂಪ್ಲಾಯಿಸ್‌ ಹಾಲ್‌ನಲ್ಲಿನಡೆಯಲಿದೆ.

Vijaya Karnataka 12 Jan 2020, 5:00 am
ಹುಬ್ಬಳ್ಳಿ: ಕುಂದಗೋಳ ತಾಲೂಕು ಕಡಪಟ್ಟಿ ಗ್ರಾಮದ ಭುವನೇಶ್ವರಿ ಗ್ರಾಮಾಭಿವೃದ್ಧಿ ಸಂಸ್ಥೆ 3ನೇ ವಾರ್ಷಿಕೋತ್ಸವ ಸಮಾರಂಭ ಜ.12 ರಂದು ಬೆಳಗ್ಗೆ 11ಕ್ಕೆ ಹುಬ್ಬಳ್ಳಿ ಜೆ.ಸಿ.ನಗರದ ಎಂಪ್ಲಾಯಿಸ್‌ ಹಾಲ್‌ನಲ್ಲಿನಡೆಯಲಿದೆ.
Vijaya Karnataka Web anniversary celebration today
ಇಂದು ವಾರ್ಷಿಕೋತ್ಸವ ಸಮಾರಂಭ


ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಮಾಜ ಸೇವಕ ಯಮನಯ್ಯ ಬಸಲಿಂಗಯ್ಯ ಮಠದ, ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಬಸವರಾಜ ಲಕ್ಕಣ್ಣನವರ, ಜನಪ್ರತಿನಿಧಿಗಳಾದ ಪ್ರಹ್ಲಾದ್‌ ಜೋಶಿ, ಜಗದೀಶ ಶೆಟ್ಟರ್‌, ಶ್ರೀನಿವಾಸ ಮಾನೆ, ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಕುಸುಮಾವತಿ ಶಿವಳ್ಳಿ, ಶಿವಾನಂದ ಕರಿಗಾರ, ವಿಮಲಾ ಹಿರೇಮಠ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ