ಆ್ಯಪ್ನಗರ

ಪೊಲೀಸರ ಮೇಲೆ ದಾಳಿ ಪ್ರಕರಣ : ಮತ್ತೊಬ್ಬ ಬಂಧನ

ಹುಬ್ಬಳ್ಳಿ : ಲಾಕ್‌ಡೌನ್‌ ಹಿನ್ನೆಲೆಯಲ್ಲಿಸಾಮೂಹಿಕ ಪ್ರಾರ್ಥನೆ ಮಾಡದಂತೆ ತಿಳಿ ಹೇಳಿದ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮತ್ತೊಬ್ಬ ಆರೋಪಿಯನ್ನು ಶಹರ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 16ಕ್ಕೆ ಏರಿದೆ.

Vijaya Karnataka 6 Apr 2020, 5:00 am
ಹುಬ್ಬಳ್ಳಿ : ಲಾಕ್‌ಡೌನ್‌ ಹಿನ್ನೆಲೆಯಲ್ಲಿಸಾಮೂಹಿಕ ಪ್ರಾರ್ಥನೆ ಮಾಡದಂತೆ ತಿಳಿ ಹೇಳಿದ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮತ್ತೊಬ್ಬ ಆರೋಪಿಯನ್ನು ಶಹರ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 16ಕ್ಕೆ ಏರಿದೆ.
Vijaya Karnataka Web another attack on police another arrest
ಪೊಲೀಸರ ಮೇಲೆ ದಾಳಿ ಪ್ರಕರಣ : ಮತ್ತೊಬ್ಬ ಬಂಧನ


ಮಂಟೂರ ರೋಡ್‌ ನಿವಾಸಿ ದಾವೂದ್‌ ಇಮಾಮಸಾಬ ಶೇಖ್‌ ಬಂಧಿತ ಆರೋಪಿ. ಘಟನೆ ನಡೆದ ಶುಕ್ರವಾರ 5 ಜನ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಶನಿವಾರ 10 ಜನ ಆರೋಪಿಗಳನ್ನು ಬಂಧಿಸಿದ್ದರು. ಉಳಿದ ಆರೋಪಿಗಳ ಶೋಧ ಕಾರ್ಯ ಮುಂದುವರಿದಿದೆ ಎಂದು ದಕ್ಷಿಣ ವಿಭಾಗ ಎಸಿಪಿ ಎಂ.ವಿ. ಮಲ್ಲಾಪೂರ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ