ಆ್ಯಪ್ನಗರ

ಬಂದ್‌ಗೆ ಬೆಂಬಲಿಸಲು ಮನವಿ

ಧಾರವಾಡ: ಡಾ. ಸರೋಜಿನಿ ಮಹಿಷಿ ವರದಿ ಅನುಷ್ಠನಕ್ಕೆ ಆಗ್ರಹಿಸಿ ಫೆ.13ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಕನ್ನಡ ಆತ್ಮ ಇರುವವರು ಬೆಂಬಲಿಸಬೇಕು. ಯಾವುದೇ ಸಂಘಟನೆ ಇರಲಿ ಒಂದು ನಿರ್ದಿಷ್ಟ ವಿಷಯವನ್ನು ಮುಂದಿಟ್ಟಿಕೊಂಡು ಅನಿವಾರ್ಯವಾದ ಕನ್ನಡಿಗರ ಉದ್ಯೋಗ ಹಾಗೂ ಇತರ

Vijaya Karnataka 13 Feb 2020, 5:00 am
ಧಾರವಾಡ: ಡಾ. ಸರೋಜಿನಿ ಮಹಿಷಿ ವರದಿ ಅನುಷ್ಠನಕ್ಕೆ ಆಗ್ರಹಿಸಿ ಫೆ.13ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಕನ್ನಡ ಆತ್ಮ ಇರುವವರು ಬೆಂಬಲಿಸಬೇಕು. ಯಾವುದೇ ಸಂಘಟನೆ ಇರಲಿ ಒಂದು ನಿರ್ದಿಷ್ಟ ವಿಷಯವನ್ನು ಮುಂದಿಟ್ಟಿಕೊಂಡು ಅನಿವಾರ್ಯವಾದ ಕನ್ನಡಿಗರ ಉದ್ಯೋಗ ಹಾಗೂ ಇತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿರೂಪಗೊಂಡಿರುವ ಡಾ. ಸರೋಜಿನಿ ಮಹಿಷಿ ವರದಿಯನ್ನು ಯಥಾವತ್ತಾಗಿ ರಾಜ್ಯ ಸರಕಾರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸುತ್ತಿರುವ ಧ್ವನಿಗೆ ಎಲ್ಲಸಂಘಟನೆಗಳು ಬೆಂಬಲ ವ್ಯಕ್ತಪಡಿಸಬೇಕು ಎಂದು ಮನಸೂರು ರೇವಣಸಿದ್ದೇಶ್ವರ ಶ್ರೀ ಬಸವರಾಜ ದೇವರು ಪ್ರಕರಟಣೆಯಲ್ಲಿ ತಿಳಿಸಿದ್ದಾರೆ.
Vijaya Karnataka Web appeal to support band
ಬಂದ್‌ಗೆ ಬೆಂಬಲಿಸಲು ಮನವಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ