ಆ್ಯಪ್ನಗರ

ಕೃತಕ ಕಾಲು ಜೋಡಣಾ ಶಿಬಿರ

ಹುಬ್ಬಳ್ಳಿ: ನಗರದ ಶ್ರೀ ಕೃಷ್ಣಾ ಯುಥ್‌ ಫೌಂಡೇಶನ್‌, ಮಹಾವೀರ ಲಿಂಬ್‌ ಸೆಂಟರ್‌ ಸಹಯೋಗದಲ್ಲಿಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಅವರ 64ನೇ ಜನ್ಮದಿನದ ಅಂಗವಾಗಿ ಡಿ.16ರಂದು ಬೆಳಗ್ಗೆ 10ಕ್ಕೆ ಅರವಿಂದನಗರದ ವಿವೇಕಾನಂದ ಸ್ಕೂಲ್‌ ಹತ್ತಿರ, ಗಿರಿಜಾಬಾಯಿ ಕಲ್ಯಾಣ ಮಂಟಪದಲ್ಲಿಉಚಿತ ಕೃತಕ ಕಾಲು ಜೋಡಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

Vijaya Karnataka 9 Dec 2019, 5:00 am
ಹುಬ್ಬಳ್ಳಿ: ನಗರದ ಶ್ರೀ ಕೃಷ್ಣಾ ಯುಥ್‌ ಫೌಂಡೇಶನ್‌, ಮಹಾವೀರ ಲಿಂಬ್‌ ಸೆಂಟರ್‌ ಸಹಯೋಗದಲ್ಲಿಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಅವರ 64ನೇ ಜನ್ಮದಿನದ ಅಂಗವಾಗಿ ಡಿ.16ರಂದು ಬೆಳಗ್ಗೆ 10ಕ್ಕೆ ಅರವಿಂದನಗರದ ವಿವೇಕಾನಂದ ಸ್ಕೂಲ್‌ ಹತ್ತಿರ, ಗಿರಿಜಾಬಾಯಿ ಕಲ್ಯಾಣ ಮಂಟಪದಲ್ಲಿಉಚಿತ ಕೃತಕ ಕಾಲು ಜೋಡಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
Vijaya Karnataka Web artificial foot alignment camp
ಕೃತಕ ಕಾಲು ಜೋಡಣಾ ಶಿಬಿರ


ಇದಲ್ಲದೆ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್‌ ಅಧ್ಯಕ್ಷ ಅವಿನಾಶ ಹರಿವಾಣ ತಿಳಿಸಿದ್ದಾರೆ. ಮಾಹಿತಿಗೆ ಮೊ: 81477 17812 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ