ಆ್ಯಪ್ನಗರ

ಪ್ರವಾಹ ಸಂತ್ರಸ್ತರಿಗೆ ಲೆಕ್ಕ ಪರಿಶೋಧಕರ ಸಂಘ ನೆರವು

ಹುಬ್ಬಳ್ಳಿ : ಉತ್ತರ ಕರ್ನಾಟಕದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹ ಪರಿಹಾರ ಕಾರ್ಯಗಳಿಗೆ ಲೆಕ್ಕ ಪರಿಶೋಧಕರ ಸಂಘದ ಹುಬ್ಬಳ್ಳಿ ಶಾಖೆಯು 3,70,400 ರೂ.ಆರ್ಥಿಕ ನೆರವು ನೀಡಿದೆ.

Vijaya Karnataka 25 Aug 2019, 5:00 am
ಹುಬ್ಬಳ್ಳಿ : ಉತ್ತರ ಕರ್ನಾಟಕದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹ ಪರಿಹಾರ ಕಾರ್ಯಗಳಿಗೆ ಲೆಕ್ಕ ಪರಿಶೋಧಕರ ಸಂಘದ ಹುಬ್ಬಳ್ಳಿ ಶಾಖೆಯು 3,70,400 ರೂ.ಆರ್ಥಿಕ ನೆರವು ನೀಡಿದೆ.
Vijaya Karnataka Web HBL-2308-2-3-23KARADIN-1
ಲೆಕ್ಕ ಪರಿಶೋಧಕರ ಸಂಘದ ಹುಬ್ಬಳ್ಳಿ ಶಾಖೆ ವತಿಯಿಂದ ಪ್ರವಾಹ ಸಂತ್ರಸ್ತರಿಗೆ ಆರ್ಥಿಕ ನೆರವಿನ ಚೆಕ್‌ನ್ನು ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.


ಸಂಘದ ಅಧ್ಯಕ್ಷ ಕೆ.ವಿ. ದೇಶಪಾಂಡೆ ನೇತೃದ ನಿಯೋಗವು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಹೆಚ್ಚುವರಿ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ್‌ ಅವರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿ ಹೆಸರಿನಲ್ಲಿ ಚೆಕ್‌ನ್ನು ಹಸ್ತಾಂತರಿಸಿತು. ನಿಯೋಗದಲ್ಲಿ ಉಪಾಧ್ಯಕ್ಷ ಸುಭಾಸ್‌ ಪಾಟೀಲ, ವಿನೋದ ಜೋಶಿ, ಉದಯ ರವಿ ಯಲಿಗಾರ, ಸಂತೋಷ ಗಾಣಿಗೇರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ