ಆ್ಯಪ್ನಗರ

ದುಶ್ಚಟಗಳಿಂದ ದೂರವಿರಿ

ಹುಬ್ಬಳ್ಳಿ : ನಗರದ ಕೆಎಲ್‌ಇ ಸಂಸ್ಥೆಯ ಶ್ರೀಮತಿ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್‌ನಲ್ಲಿ ಶುಕ್ರವಾರ ಎನ್‌ಎಸ್‌ಎಸ್‌ ವಿಭಾಗದ ವತಿಯಿಂದ ಅಪರಾಧತಡೆ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Vijaya Karnataka 17 Dec 2018, 5:00 am
ಹುಬ್ಬಳ್ಳಿ : ನಗರದ ಕೆಎಲ್‌ಇ ಸಂಸ್ಥೆಯ ಶ್ರೀಮತಿ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್‌ನಲ್ಲಿ ಶುಕ್ರವಾರ ಎನ್‌ಎಸ್‌ಎಸ್‌ ವಿಭಾಗದ ವತಿಯಿಂದ ಅಪರಾಧತಡೆ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Vijaya Karnataka Web avoid misery
ದುಶ್ಚಟಗಳಿಂದ ದೂರವಿರಿ


ಈ ಸಂದರ್ಭದಲ್ಲಿ ವಿದ್ಯಾನಗರದ ಪೊಲೀಸ್‌ ಠಾಣೆಯ ಪಿಎಸ್‌ಐ ಎಸ್‌.ಪಿ.ನಾಯ್ಕ ಮಾತನಾಡಿ, ಆಧುನಿಕ ತಂತ್ರಜ್ಞಾನ ಸೈಬರ್‌ ಅಪರಾಧಗಳ ಬಗ್ಗೆ ಪ್ರತಿಯೊಬ್ಬರು ಜಾಗೃತರಾಗಬೇಕು. ವಿದ್ಯಾರ್ಥಿಗಳು ಮಧ್ಯ ಸೇವನೆ, ಮಾದಕ ದ್ರವ್ಯ ದಾಸರಾಗಬಾರದು ಎಂದು ಸಲಹೆ ನೀಡಿದರು.

ಅಧ್ಯಕ್ಷ ತೆ ವಹಿಸಿದ್ದ ಪ್ರಾಚಾರ್ಯ ಪ್ರೊ.ವೀರೇಶ ಅಂಗಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ದುಶ್ಚಟಗಳಿಗೆ ಅಂಟಿಕೊಳ್ಳದಂತೆ ಜೀವನ ನಡೆಸಬೇಕು. ನಿಮ್ಮ ಕುಟುಂಬ ನಿಮ್ಮ ಮೇಲೆ ಅಪಾರ ನಂಬಿಕೆ ಇಟ್ಟಿರುತ್ತದೆ. ಅದನ್ನು ಉಳಿಸಿಕೊಂಡು ಒಳ್ಳೆæಯ ಜೀವನ ರೂಪಿಸಿಕೂಳ್ಳÜಬೇಕು ಎಂದರು.

ಸಂಯೋಜನಾಧಿಕಾರಿ ಪ್ರೊ.ಗುರುನಂಜಯ್ಯ ಕೆಂಭಾವಿಮಠ, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ