ಆ್ಯಪ್ನಗರ

ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಹುಬ್ಬಳ್ಳಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಪ್ರೇರಣಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿಮಕ್ಕಳ ದಿನಾಚರಣೆ ಆಚರಿಸಲಾಯಿತು. ಪ್ರೊ.ಜಾನ್‌ ಬಿ.ಸೈಮನ್‌ ಹಾಗೂ ವಿದ್ಯಾರ್ಥಿಗಳಿಂದ ಜವಾಹರಲಾಲ ನೆಹರು ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.

Vijaya Karnataka 19 Nov 2019, 5:00 am
ಹುಬ್ಬಳ್ಳಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಪ್ರೇರಣಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿಮಕ್ಕಳ ದಿನಾಚರಣೆ ಆಚರಿಸಲಾಯಿತು. ಪ್ರೊ.ಜಾನ್‌ ಬಿ.ಸೈಮನ್‌ ಹಾಗೂ ವಿದ್ಯಾರ್ಥಿಗಳಿಂದ ಜವಾಹರಲಾಲ ನೆಹರು ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.
Vijaya Karnataka Web award distribution to students
ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ


ಮಕ್ಕಳಿಗೆ ವಿವಿಧ ರೀತಿಯ ಮನರಂಜನೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆಲವು ವಿದ್ಯಾರ್ಥಿಗಳಿಗೆ ತಮಾಷೆಯ ಪ್ರಶಸ್ತಿ ನೀಡಲಾಯಿತು. ಚರಣಕುಮಾರ ಪುಲಾ ನಿರೂಪಿಸಿದರು. ಗಿರೀಶ ಮಠದ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ