ಆ್ಯಪ್ನಗರ

ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣ: ಬಿಜೆಪಿ ವಿಜಯೋತ್ಸವ

ಧಾರವಾಡ: ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣದ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ್‌ ಖುಲಾಸೆಗೊಳಿಸಿರುವುದನ್ನು ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು, ಧಾರವಾಡದ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

Vijaya Karnataka 1 Oct 2020, 5:00 am
ಧಾರವಾಡ: ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣದ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ್‌ ಖುಲಾಸೆಗೊಳಿಸಿರುವುದನ್ನು ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು, ಧಾರವಾಡದ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
Vijaya Karnataka Web 30MALLU5_21
ಬಿಜೆಪಿ ವಿಜಯೋತ್ಸವ


ಈ ಸಂದರ್ಭದಲ್ಲಿಮಾತನಾಡಿದ ಮುಖಂಡ ಈರೇಶ ಅಂಚಟಗೇರಿ, ಅಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಕಟ್ಟಡ ವಿವಾದ ಕಳೆದ ವರ್ಷ ಶಾಂತಿಯುತ ಅಂತ್ಯ ಕಂಡಿದೆ. ಇದರ ಬೆನ್ನಲ್ಲೇ ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣದಲ್ಲಿನ್ಯಾಯಾಲಯ ಎಲ್ಲಆರೋಪಿಗಳನ್ನು ಖುಲಾಸೆಗೊಳಿಸಿದ್ದು ಸ್ವಾಗತ ಎಂದರು.

ಈರಣ್ಣ ಹಪ್ಪಳಿ, ಸುನೀಲ ಮೋರೆ, ಬಸವರಾಜ ಗರಗ, ಶ್ರೀನಿವಾಸ ಕೋಟ್ಯಾನ, ಅಮಿತ ಪಾಟೀಲ, ಮೋಹನ ರಾಮದುರ್ಗ, ಪ್ರಕಾಶ ಗೋಡಬೊಲೆ, ಬಸವರಾಜ ರುದ್ರಾಪುರ, ಶಂಕರ ಶೇಳಕೆ, ಸಂಜಯ ಕಪಟಕರ, ಮಂಜು ನೀರಲಕಟ್ಟಿ, ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ