ಆ್ಯಪ್ನಗರ

ಆರೋಪಿಗಳ ಜಾಮೀನು ಅರ್ಜಿ ಆದೇಶ 17ಕ್ಕೆ

ಧಾರವಾಡ : ಕುಮಾರೇಶ್ವರ ನಗರದ ಕಟ್ಟಡ ದುರಂತಕ್ಕೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಗಳ ಬಗ್ಗೆ ಶುಕ್ರವಾರ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶವನ್ನು ಜು.17ಕ್ಕೆ ಕಾಯ್ದಿರಿಸಿದೆ.

Vijaya Karnataka 13 Jul 2019, 5:00 am
ಧಾರವಾಡ : ಕುಮಾರೇಶ್ವರ ನಗರದ ಕಟ್ಟಡ ದುರಂತಕ್ಕೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಗಳ ಬಗ್ಗೆ ಶುಕ್ರವಾರ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶವನ್ನು ಜು.17ಕ್ಕೆ ಕಾಯ್ದಿರಿಸಿದೆ.
Vijaya Karnataka Web bail application for the accused is 17
ಆರೋಪಿಗಳ ಜಾಮೀನು ಅರ್ಜಿ ಆದೇಶ 17ಕ್ಕೆ


ಕಟ್ಟಡ ದುಂತದ ಐವರು ಆರೋಪಿಗಳು ನ್ಯಾಯಾಲಕ್ಕೆ ಸಲ್ಲಿಸಿದ ಜಾಮೀನು ಅರ್ಜಿಗಳಿಗೆ ಸರಕಾರದ ಅಭಿಯೋಜಕರಾದ ಗಿರೀಜಾ ತಮ್ಮಿನಾಳ ಜು. 6ರಂದು ತಕರಾರು ಸಲ್ಲಿಸಿ, ವಾದ ಪೂರ್ಣಗೊಳಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಎಚ್‌.ಸಿ. ಶ್ಯಾಮ್‌ಪ್ರಸಾದ ಅವರು ಶುಕ್ರವಾರ ಜಾಮೀನು ಅರ್ಜಿ ಮೇಲಿನ ಆದೇಶಕ್ಕೆ ಜು.17 ನಿಗದಿಪಡಿಸಿದರು.

ಇದೇ ಸಂದರ್ಭದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜು. 26ಕ್ಕೆ ಕಟ್ಟಡದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿವಂತೆ ಪೊಲೀಸರಿಗೆ ಸೂಚಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ