ಆ್ಯಪ್ನಗರ

ಬಿಜೆಪಿ ಮುಖಂಡರು ಕಾಂಗ್ರೆಸ್‌ ಸೇರ್ಪಡೆ

ಧಾರವಾಡ : ಜಿಲ್ಲೆಯ ಬಿಜೆಪಿ ಮುಖಂಡರಾದ ನಿಗದಿಯ ಮಲ್ಲನಗೌಡ ಪಾಟೀಲ, ತಾಪಂ ಮಾಜಿ ಅಧ್ಯಕ್ಷ ದಶರಥ ದೇಸಾಯಿ, ಶಿವರುದ್ರ ಪಾಟೀಲ ಮಂಗಳವಾರ ಕಾಂಗ್ರೆಸ್‌ ಸೇರ್ಪಡೆಗೊಂಡರು.

Vijaya Karnataka 10 Apr 2019, 5:00 am
ಧಾರವಾಡ : ಜಿಲ್ಲೆಯ ಬಿಜೆಪಿ ಮುಖಂಡರಾದ ನಿಗದಿಯ ಮಲ್ಲನಗೌಡ ಪಾಟೀಲ, ತಾಪಂ ಮಾಜಿ ಅಧ್ಯಕ್ಷ ದಶರಥ ದೇಸಾಯಿ, ಶಿವರುದ್ರ ಪಾಟೀಲ ಮಂಗಳವಾರ ಕಾಂಗ್ರೆಸ್‌ ಸೇರ್ಪಡೆಗೊಂಡರು.
Vijaya Karnataka Web DRW-9NIJAGUNI4
ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡರು ಮಂಗಳವಾರ ಕಾಂಗ್ರೆಸ್‌ ಸೇರ್ಪಡೆಗೊಂಡರು.


ಮಾಜಿ ಸಚಿವ ಸಂತೋಷ್‌ ಲಾಡ್‌ ಅವರ ಧಾರವಾಡ ಕಚೇರಿಯಲ್ಲಿ ಮಂಗಳವಾರ ನಡೆದ ಕಲಘಟಗಿ ತಾಲೂಕು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಖಂಡರ, ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಶಾಲು ಹೊದಿಸಿ ಬರಮಾಡಿಕೊಂಡರು.

ಮುಖಂಡರಾದ ಶ್ರೀಕಾಂತ ಗಾಯಕವಾಡ, ನಿಂಗಪ್ಪ ಘಾಟಿನ, ಬಸವರಾಜ ಮರಿತಮ್ಮನವರ, ಎಸ್‌.ಎಸ್‌. ಫೀರಜಾಧೆ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ