ಆ್ಯಪ್ನಗರ

ರಿಯಾಯಿತಿ ದರದಲ್ಲಿ ಪುಸ್ತಕ

ಧಾರವಾಡ: ಕನ್ನಡ ಪುಸ್ತಕ ಪ್ರಾಧಿಕಾರವು ಗಣರಾಜ್ಯೋತ್ಸವದ ಅಂಗವಾಗಿ ಜನವರಿ ತಿಂಗಳ ಪೂರ್ತಿಯಾಗಿ ಪ್ರಾಧಿಕಾರದ ಎಲ್ಲಪುಸ್ತಕಗಳನ್ನು ಬೆಂಗಳೂರಿನ ಕನ್ನಡ ಭವನದಲ್ಲಿರುವ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿಹಾಗೂ ಎಲ್ಲಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿಮತ್ತು ಕನ್ನಡ

Vijaya Karnataka 14 Jan 2020, 5:00 am
ಧಾರವಾಡ: ಕನ್ನಡ ಪುಸ್ತಕ ಪ್ರಾಧಿಕಾರವು ಗಣರಾಜ್ಯೋತ್ಸವದ ಅಂಗವಾಗಿ ಜನವರಿ ತಿಂಗಳ ಪೂರ್ತಿಯಾಗಿ ಪ್ರಾಧಿಕಾರದ ಎಲ್ಲಪುಸ್ತಕಗಳನ್ನು ಬೆಂಗಳೂರಿನ ಕನ್ನಡ ಭವನದಲ್ಲಿರುವ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿಹಾಗೂ ಎಲ್ಲಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿಮತ್ತು ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿಶೇ.50ರಷ್ಟು ರಿಯಾಯಿತಿ ದರಗಳಲ್ಲಿಮಾರಾಟ ಮಾಡಲಾಗುವುದು.
Vijaya Karnataka Web book at a discounted rate
ರಿಯಾಯಿತಿ ದರದಲ್ಲಿ ಪುಸ್ತಕ


ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಆನ್‌ಲೈನ್‌ ಮೂಲಕ ಲಭ್ಯವಿದ್ದು, ಡಿಡಿಡಿ.ka್ಞ್ಞadap್ಠsಠಿakap್ಟadhಜಿka್ಟa.್ಚಟಞ ದಲ್ಲಿಪುಸ್ತಕಗಳನ್ನು ಆಯ್ಕೆ ಮಾಡಿ ಆನ್‌ಲೈನ್‌ ಮೂಲಕ ಹಣ ಪಾವತಿಸಿ ಅಂಚೆ ಮೂಲಕ ಪಡೆಯಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್‌ ಸಿಂಗ್‌ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ