ಆ್ಯಪ್ನಗರ

ರಾಘವೇಂದ್ರ ಸ್ವಾಮಿ ಮಠದಲ್ಲಿ ದಾಸವಾಣಿ

ಹುಬ್ಬಳ್ಳಿ: ಇಲ್ಲಿನ ಭವಾನಿನಗರದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿಬಸವರಾಜ ಬಂದಲಿ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು. ಬಸವರಾಜ ವಂದಲಿ ದಾಸವಾಣಿ ಕಾರ್ಯಕ್ರಮದಲ್ಲಿಮಂತ್ರಾಲಯ ನಿವಾಸ, ಶ್ರೀ ಯತಿವರ ನಮಿಪರ, ನಂಬಿದೆ ನಿನ್ನ ಪಾದ ಗುರು ಮುಖ್ಯ ಪ್ರಾಣ ಹೀಗೆ ವಿವಿಧ 11

Vijaya Karnataka 11 Nov 2019, 5:00 am
ಹುಬ್ಬಳ್ಳಿ: ಇಲ್ಲಿನ ಭವಾನಿನಗರದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿಬಸವರಾಜ ಬಂದಲಿ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು.
Vijaya Karnataka Web dasavani at the raghavendra swami math
ರಾಘವೇಂದ್ರ ಸ್ವಾಮಿ ಮಠದಲ್ಲಿ ದಾಸವಾಣಿ

ಬಸವರಾಜ ವಂದಲಿ ದಾಸವಾಣಿ ಕಾರ್ಯಕ್ರಮದಲ್ಲಿಮಂತ್ರಾಲಯ ನಿವಾಸ, ಶ್ರೀ ಯತಿವರ ನಮಿಪರ, ನಂಬಿದೆ ನಿನ್ನ ಪಾದ ಗುರು ಮುಖ್ಯ ಪ್ರಾಣ ಹೀಗೆ ವಿವಿಧ 11 ದಾಸರ ಪದಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಶ್ರೂತೃಗಳನ್ನು ಮಂತ್ರ ಮುಗ್ಧಗೊಳಿಸಿದರು. ಕೊನೆಯಲ್ಲಿಕಾಯೋ ಕರುಣಾನಿಧಿ ಎಂಬ ದಾಸರ ಪದದೊಂದಿಗೆ ಮುಕ್ತಾಯಗೊಳಿಸಿದರು. ಪ್ರೇಕ್ಷಕರಿಂದ ಭರ್ಜರಿ ಚಪ್ಪಾಳೆ ಕೇಳಿ ಬಂದವು.

ನಾಗಲಿಂಗ ಮುರಗಿ ತಬಲಾ, ಚಿದಂಬರ ಜೋಶಿ ಹಾರ್ಮೋನಿಯಂ ಹಾಗೂ ಜಯತೀರ್ಥ ತಾಸಗಾಂವ ತಾಳ ಸಾಥ್‌ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ