ಆ್ಯಪ್ನಗರ

ಲಾರಿ ಸೇವೆ ಬಂದ್‌ಗೆ ನಿರ್ಧಾರ

ಹುಬ್ಬಳ್ಳಿ : ರೈಲ್ವೆ ಗೂಡ್‌ಶೆಡ್‌ ಲಾರಿ ಚಾಲಕರಿಗೆ ಪೊಲೀಸರು ಇಲ್ಲಿಯ ಸರ್ಕೀಟ್‌ ಹೌಸ್‌ ಬಳಿ ಥಳಿಸಿದ ಘಟನೆ ನಡೆದಿದ್ದು, ಇದನ್ನು ಖಂಡಿಸಿರುವ ಲಾರಿ ಮಾಲೀಕರ ಸಂಘ ಪ್ರಕರಣ ಇತ್ಯರ್ಥ ಪಡಿಸಿ ನ್ಯಾಯ ಒದಗಿಸುವವರೆಗೆ ಲಾರಿಗಳ ಸೇವೆಯನ್ನು ಸಂಪೂರ್ಣ ಬಂದ್‌ ಮಾಡಲು ನಿರ್ಧರಿಸಿದೆ.

Vijaya Karnataka 30 Apr 2020, 5:00 am
ಹುಬ್ಬಳ್ಳಿ : ರೈಲ್ವೆ ಗೂಡ್‌ಶೆಡ್‌ ಲಾರಿ ಚಾಲಕರಿಗೆ ಪೊಲೀಸರು ಇಲ್ಲಿಯ ಸರ್ಕೀಟ್‌ ಹೌಸ್‌ ಬಳಿ ಥಳಿಸಿದ ಘಟನೆ ನಡೆದಿದ್ದು, ಇದನ್ನು ಖಂಡಿಸಿರುವ ಲಾರಿ ಮಾಲೀಕರ ಸಂಘ ಪ್ರಕರಣ ಇತ್ಯರ್ಥ ಪಡಿಸಿ ನ್ಯಾಯ ಒದಗಿಸುವವರೆಗೆ ಲಾರಿಗಳ ಸೇವೆಯನ್ನು ಸಂಪೂರ್ಣ ಬಂದ್‌ ಮಾಡಲು ನಿರ್ಧರಿಸಿದೆ.
Vijaya Karnataka Web decision for lorry service band
ಲಾರಿ ಸೇವೆ ಬಂದ್‌ಗೆ ನಿರ್ಧಾರ


ಬುಧವಾರ ಸಂಜೆ ಜಾಫರ್‌ ಮತ್ತು ಸಮೀರ ತಮ್ಮ ಮನೆಯಿಂದ ಟ್ರ್ಯಾಕ್ಸ್‌ ಮೂಲಕ ರೈಲ್ವೇ ಗೂಡ್‌ಶೆಡ್‌ಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇವರನ್ನು ತಡೆದ ಉಪನಗರ ಪೊಲೀಸ್‌ ಸಿಬ್ಬಂದಿ ಪಾಸ್‌ ಇದ್ದರೂ ಮಾತನಾಡುವ ಮುನ್ನವೇ ಥಳಿಸಿದ್ದಾರೆ ಎಂದು ಸಂಘಟನೆ ದೂರಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ