ಆ್ಯಪ್ನಗರ

ಸಂಶೋಧನೆಗೆ ಅನುದಾನ ನೀಡಲು ಆಗ್ರಹ

ಧಾರವಾಡ : ಕವಿವಿ ಸ್ನಾತಕೋತ್ತರ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಹಾಗೂ ಸಂಶೋಧನೆಗೆ ಅನುದಾನ ನೀಡಬೇಕು ಎಂದು ಆಗ್ರಹಿಸಿ ಕುಲಪತಿ ಡಾ. ಪ್ರಮೋದ ಗಾಯಿ ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

Vijaya Karnataka 6 Mar 2019, 5:00 am
ಧಾರವಾಡ : ಕವಿವಿ ಸ್ನಾತಕೋತ್ತರ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಹಾಗೂ ಸಂಶೋಧನೆಗೆ ಅನುದಾನ ನೀಡಬೇಕು ಎಂದು ಆಗ್ರಹಿಸಿ ಕುಲಪತಿ ಡಾ. ಪ್ರಮೋದ ಗಾಯಿ ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.
Vijaya Karnataka Web demand for granting research
ಸಂಶೋಧನೆಗೆ ಅನುದಾನ ನೀಡಲು ಆಗ್ರಹ


ಸ್ನಾತಕೋತ್ತರ 4ನೇ ಸೆಮಿಸ್ಟರ್‌ಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅನುದಾನ ನೀಡಲಾಗುತ್ತದೆ. ಅದೇ ರೀತಿ ಎಲ್ಲ ವರ್ಗದವರಿಗೆ ಸಂಶೋಧನೆ ಕೈಗೊಳ್ಳಲು ಅನುದಾನ ಹಾಗೂ ಲ್ಯಾಪ್‌ಟಾಪ್‌ ನೀಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕವಿವಿ ಕುಲಪತಿ ಡಾ. ಪ್ರಮೋದ ಗಾಯಿ, ಒಂದು ವಾರದಲ್ಲಿ ಸರಕಾರಕ್ಕೆ ಮನವಿ ಕಳಿಸಲಾಗುತ್ತದೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಹಾಗೂ ಸಂಶೋಧನೆ ಕೈಗೊಳ್ಳಲು ಅನುದಾನ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ