ಆ್ಯಪ್ನಗರ

ಧಾರವಾಡ ಡಿಸಿಆರ್‌ಬಿಯ ಡಿವೈಎಸ್‌ಪಿ ಶ್ರವಣ ಗಾಂವಕರ್‌ ನಿಧನ

ಧಾರವಾಡ ಜಿಲ್ಲೆಯ ಡಿಸಿಆರ್ ಬಿಯ ಡಿವೈಎಸ್ಪಿ ಆಗಿದ್ದ ಶ್ರವಣ ಗಾಂವಕರ್ (42) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

Vijaya Karnataka Web 28 Aug 2018, 8:57 pm
ಧಾರವಾಡ : ಧಾರವಾಡ ಜಿಲ್ಲೆಯ ಡಿಸಿಆರ್ ಬಿಯ ಡಿವೈಎಸ್ಪಿ ಆಗಿದ್ದ ಶ್ರವಣ ಗಾಂವಕರ್ (42) ಹೃದಯಾಘಾತದಿಂದ ನಿಧನ ಹೊಂದಿದರು.
Vijaya Karnataka Web WhatsApp Image 2018-08-28 at 5.50.31 PM.


ಮಂಗಳವಾರ ಬೆಳಗಿನ ಜಾವ ಅವರಿಗೆ ಹೃದಯ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆ ಗೆ ಕರೆದುಕೊಂಡು ಹೋಗಲಾಯಿತಾದರೂ ಪ್ರಯೋಜನವಾಗಿಲ್ಲ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಂಬನಿ ಮಿಡಿದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ