ಆ್ಯಪ್ನಗರ

ಧಾರವಾಡ ಕೃಷಿ ಮೇಳ ಮುಂದಕ್ಕೆ

ಧಾರವಾಡ : ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತ ಜಾತ್ರೆ ಏರ್ಪಡಿಸಲು ರೈತರು ಪೂರಕ ಅಭಿಪ್ರಾಯ ವ್ಯಕ್ತಪಡಿಸದ ಹಿನ್ನೆಲೆಯಲ್ಲಿಸೆ. 21ರಿಂದ 24ರವರೆಗೆ ನಿಗದಿ ಆಗಿದ್ದ ಧಾರವಾಡ ಕೃಷಿ ಮೇಳವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

Vijaya Karnataka 14 Sep 2019, 5:00 am
ಧಾರವಾಡ : ಪ್ರವಾಹ ಮತ್ತು ಅತಿವೃಷ್ಟಿಯಿಂದ ರೈತ ಜಾತ್ರೆ ಏರ್ಪಡಿಸಲು ರೈತರು ಪೂರಕ ಅಭಿಪ್ರಾಯ ವ್ಯಕ್ತಪಡಿಸದ ಹಿನ್ನೆಲೆಯಲ್ಲಿಸೆ. 21ರಿಂದ 24ರವರೆಗೆ ನಿಗದಿ ಆಗಿದ್ದ ಧಾರವಾಡ ಕೃಷಿ ಮೇಳವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
Vijaya Karnataka Web dharwad agriculture fair postponed
ಧಾರವಾಡ ಕೃಷಿ ಮೇಳ ಮುಂದಕ್ಕೆ


ಬೆಳಗಾವಿ, ಧಾರವಾಡ, ಬಾಗಲಕೋಟ, ವಿಜಯಪುರ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿಪ್ರವಾಹ ಬಂದು ಸಾಕಷ್ಟು ಹಾನಿ ಆಗಿದೆ. ಪರಿಣಾಮ ಕೃಷಿ ಮೇಳಕ್ಕೆ ರೈತರೂ ಸಕಾರಾತ್ಮಕ ಅಭಿಪ್ರಾಯ ನೀಡಿಲ್ಲ. ಹೀಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹಿಂಗಾರು ಹಂಗಾಮಿನಲ್ಲಿಕೃಷಿ ಪರಿಸ್ಥಿತಿಗೆ ಅನುಗುಣವಾಗಿ ಕೃಷಿ ಮೇಳವನ್ನು ಡಿಸೆಂಬರ್‌ ತಿಂಗಳಲ್ಲಿಆಯೋಜಿಸಲು ಉದ್ದೇಶಿಸಲಾಗಿದೆ. ನಂತರ ದಿನಾಂಕ ತಿಳಿಸಲಾಗುವುದು ಎಂದು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ರಮೇಶ ಬಾಬು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ