ಆ್ಯಪ್ನಗರ

ಮಧುಮೇಹ, ರಕ್ತದೋತ್ತಡ ತಪಾಸಣೆ ಶಿಬಿರ

ಧಾರವಾಡ: ನಗರದ ಜಿಲ್ಲಾಆಸ್ಪತ್ರೆಯಲ್ಲಿವಿಶ್ವ ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ ದಿನಾಚರಣೆ ಅಂಗವಾಗಿ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸಾಂಕ್ರಾಮಿಕ ರೋಗ ನಿಯಂತ್ರಣ ಘಟಕ, ಜಿಲ್ಲಾತಂಬಾಕು ನಿಯಂತ್ರಣ ಕೋಶ, ಜಿಲ್ಲಾಸಾಂಕ್ರಾಮಿಕ ರೋಗ ನಿಯಂತ್ರಣ ಕ್ಲಿನಿಕ್‌ ಹಾಗೂ ತಂಬಾಕು ವ್ಯಸನಮುಕ್ತ ಕೇಂದ್ರದ ಸಹಯೋಗದಲ್ಲಿನ.20ರಂದು ಬೆಳಗ್ಗೆ 10ಕ್ಕೆ ಉಚಿತ ಶ್ವಾಸಕೋಶ ಪರೀಕ್ಷೆ ಹಾಗೂ ಮಧುಮೇಹ ಮತ್ತು ರಕ್ತದೋತ್ತಡ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.

Vijaya Karnataka 17 Nov 2019, 5:00 am
ಧಾರವಾಡ: ನಗರದ ಜಿಲ್ಲಾಆಸ್ಪತ್ರೆಯಲ್ಲಿವಿಶ್ವ ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ ದಿನಾಚರಣೆ ಅಂಗವಾಗಿ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸಾಂಕ್ರಾಮಿಕ ರೋಗ ನಿಯಂತ್ರಣ ಘಟಕ, ಜಿಲ್ಲಾತಂಬಾಕು ನಿಯಂತ್ರಣ ಕೋಶ, ಜಿಲ್ಲಾಸಾಂಕ್ರಾಮಿಕ ರೋಗ ನಿಯಂತ್ರಣ ಕ್ಲಿನಿಕ್‌ ಹಾಗೂ ತಂಬಾಕು ವ್ಯಸನಮುಕ್ತ ಕೇಂದ್ರದ ಸಹಯೋಗದಲ್ಲಿನ.20ರಂದು ಬೆಳಗ್ಗೆ 10ಕ್ಕೆ ಉಚಿತ ಶ್ವಾಸಕೋಶ ಪರೀಕ್ಷೆ ಹಾಗೂ ಮಧುಮೇಹ ಮತ್ತು ರಕ್ತದೋತ್ತಡ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
Vijaya Karnataka Web diabetes blood pressure checking camp
ಮಧುಮೇಹ, ರಕ್ತದೋತ್ತಡ ತಪಾಸಣೆ ಶಿಬಿರ


ಸಾರ್ವಜನಿಕರು ಉಚಿತ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ ಹಾಗೂ ಜಿಲ್ಲಾಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ