ಆ್ಯಪ್ನಗರ

ಜಂತು ಹುಳು ನಿವಾರಣೆ ಮಾತ್ರೆ ವಿತರಣೆ

ಕಲಘಟಗಿ: ತಾಲೂಕಿನ ಬೆಲವಂತರ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನಾಚರಣೆ ಅಂಗವಾಗಿ ಜಂತು ಹುಳು ನಿವಾರಣೆ ಮಾತ್ರೆಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

Vijaya Karnataka 10 Feb 2019, 5:00 am
ಕಲಘಟಗಿ: ತಾಲೂಕಿನ ಬೆಲವಂತರ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನಾಚರಣೆ ಅಂಗವಾಗಿ ಜಂತು ಹುಳು ನಿವಾರಣೆ ಮಾತ್ರೆಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
Vijaya Karnataka Web distillation pill
ಜಂತು ಹುಳು ನಿವಾರಣೆ ಮಾತ್ರೆ ವಿತರಣೆ


ಮುಕ್ಕಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶರಣಪ್ಪ ಪಟ್ಟಣಶೆಟ್ಟಿ ಮಾತನಾಡಿ, ಮಕ್ಕಳಲ್ಲಿ ಜಂತು ಹುಳಗಳ ಕಾರಣದಿಂದ ರಕ್ತ ಹೀನತೆ ಹಾಗೂ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಇಲಾಖೆಯ ವತಿಯಿಂದ ಉಚಿತ ಮಾತ್ರೆ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಕ್ಕಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಎಸ್‌.ವೈ.ಚಲುವಾದಿ, ಶಿಕ್ಷ ಕರಾದ ಅಕ್ಕಪ್ಪ ಕುರಣಿ , ಶಿಲ್ಪಾ ಕವರಿ , ಯೋಗೇಶ ನಾಯಕ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ