ಆ್ಯಪ್ನಗರ

ಆಶಾ ಕಾರ‍್ಯಕರ್ತೆಯರಿಗೆ ಔಷಧ ಕಿಟ್‌ ವಿತರಣೆ

ಧಾರವಾಡ: ಜಿಲ್ಲಾಆಯುಷ್‌ ಇಲಾಖೆಯಿಂದ ಜಿಲ್ಲೆಯ ಎಲ್ಲ1050 ಜನ ಆಶಾ ಕಾರ್ಯಕರ್ತೆಯರಿಗೆ ಹೋಮಿಯೋಪತಿ ಆಯುಷ್‌ ಔಷಧವನ್ನು ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ವಿತರಿಸಿದರು.

Vijaya Karnataka 9 May 2020, 5:00 am
ಧಾರವಾಡ: ಜಿಲ್ಲಾಆಯುಷ್‌ ಇಲಾಖೆಯಿಂದ ಜಿಲ್ಲೆಯ ಎಲ್ಲ1050 ಜನ ಆಶಾ ಕಾರ್ಯಕರ್ತೆಯರಿಗೆ ಹೋಮಿಯೋಪತಿ ಆಯುಷ್‌ ಔಷಧವನ್ನು ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ವಿತರಿಸಿದರು.
Vijaya Karnataka Web distribution of drug kits to asha workers
ಆಶಾ ಕಾರ‍್ಯಕರ್ತೆಯರಿಗೆ ಔಷಧ ಕಿಟ್‌ ವಿತರಣೆ


ನಗರದ ಜಿಲ್ಲಾಧಿಕಾರಿ ಕಚೇರಿಯ ಸಭೆಯ ನಂತರ ಸಚಿವರು ಆಶಾ ಕಾರ್ಯಕರ್ತೆಯರಿಗೆ ಔಷಧ ಕಿಟ್‌ ನೀಡಿದರು.

ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ಜಿಲ್ಲಾಆಯುಷ್‌ ಅಧಿಕಾರಿ ಡಾ. ಸಂಗಮೇಶ ಕಲಹಾಳ, ಬಿ.ಡಿ. ಜತ್ತಿ ಹೋಮಿಯೋಪತಿ ಮೆಡಿಕಲ್‌ ಕಾಲೇಜ್‌ ಪ್ರಾಚಾರ್ಯ ಡಾ. ಆನಂದ ಕುಲಕರ್ಣಿ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ