ಆ್ಯಪ್ನಗರ

ಸರಳ ಸಜ್ಜನಿಕೆಯ ಸುರೇಶ ಅಂಗಡಿ, ಜಿಲ್ಲಾ ಬಿಜೆಪಿಯಿಂದ ಶ್ರದ್ಧಾಂಜಲಿ

ಹುಬ್ಬಳ್ಳಿ: ದೇಶಪಾಂಡೆನಗರದ ಭಾರತೀಯ ಜನತಾ ಪಕ್ಷದ ಕಾರ್ಯಾಯಲದಲ್ಲಿಮಹಾನಗರ ಜಿಲ್ಲಾಬಿಜೆಪಿ ವತಿಯಿಂದ ಕೇಂದ್ರ ರೆಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರಿಗೆ ಸಭೆ ಸೇರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Vijaya Karnataka 25 Sep 2020, 5:00 am
ಹುಬ್ಬಳ್ಳಿ: ದೇಶಪಾಂಡೆನಗರದ ಭಾರತೀಯ ಜನತಾ ಪಕ್ಷದ ಕಾರ್ಯಾಯಲದಲ್ಲಿಮಹಾನಗರ ಜಿಲ್ಲಾಬಿಜೆಪಿ ವತಿಯಿಂದ ಕೇಂದ್ರ ರೆಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರಿಗೆ ಸಭೆ ಸೇರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Vijaya Karnataka Web 24 NADAF 9_21
ಹುಬ್ಬಳ್ಳಿ ದೇಶಪಾಂಡೆನಗರದ ಭಾರತೀಯ ಜನತಾ ಪಕ್ಷದ ಕಾರ್ಯಾಯಲದಲ್ಲಿದಿ. ಸುರೇಶ ಅಂಗಡಿಯವರಿಗೆ ಶ್ರದ್ಧಾಂಜಲಿ ಸಭೆ ಜರುಗಿತು.


ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ಸುರೇಶ ಅಂಗಡಿಯವರು ಬಿಜೆಪಿ ಧೀಮಂತ ನಾಯಕರು. ಬೆಳಗಾವಿ ಜಿಲ್ಲೆಯಲ್ಲಿಬಿಜೆಪಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿದವರು. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು ಎಂದರು. ರಾಜ್ಯಕ್ಕೆ ಸಾಕಷ್ಟು ರೈಲ್ವೆ ಯೋಜನೆಗಳನ್ನು ತರಲು ಶ್ರಮಿಸುತ್ತಿದ್ದರು. ಹುಬ್ಬಳ್ಳಿಯ ರೇಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ ಎಂದು ನಾಮಕರಣ ಮಾಡಲು ಅವರೇ ಕಾರಣೀಭೂತರಾಗಿದ್ದರು ಎಂದು ಹೇಳಿದರು.

ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಯತೀರ್ಥ ಕಟ್ಟಿ ಹಾಗೂ ವಿಭಾಗ ಪ್ರಭಾರಿಗಳಾದ ಲಿಂಗರಾಜ ಪಾಟೀಲ, ಮಲ್ಲಿಕಾರ್ಜುನ ಸಾಹುಕಾರ ಅಂಗಡಿಯವರ ಕುರಿತು ಮಾತನಾಡಿದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಚಂದ್ರಶೇಖರ ಗೋಕಾಕ, ದತ್ತಮೂರ್ತಿ ಕುಲಕರ್ಣಿ, ತಿಪ್ಪಣ್ಣ ಮಜ್ಜಗಿ, ಸಂತೋಷ ಚವ್ಹಾಣ, ರವಿ ನಾಯ್ಕ, ಪ್ರಭು ನವಲುಗುಂದಮಠ, ಈಶ್ವರಗೌಡ ಪಾಟೀಲ, ಲಕ್ಷತ್ರ್ಮಣ ಬೀಳಗಿ, ಮಹೇಂದ್ರ ಕೌತಾಳ, ವೀರೂಪಾಕ್ಷ ರಾಯನಗೌಡರ, ಪ್ರಶಾಂತ ಹಾವಣಗಿ, ಗೋಪಾಲ ಬದ್ಧಿ, ಶಶಿಶೇಖರ ಡಂಗನವರ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಮೇನಕಾ ಹುರಳಿ, ರೂಪಾ ಶೆಟ್ಟಿ, ಮೀನಾಕ್ಷಿ ಒಂಟಮುರಿ, ಅಕ್ಕಮಹಾದೇವಿ ಹೆಗಡೆ, ಸಂಗೀತಾ ಇಜಾರದ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ