ಆ್ಯಪ್ನಗರ

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಹುಬ್ಬಳ್ಳಿ: ನವಲಗುಂದ ತಾಲೂಕಿನ ದುಂದೂರು ಗ್ರಾಮದಲ್ಲಿಇತ್ತೀಚೆಗೆ ಶತಾಯಾಷಿಗಳಿಗೆ ಹಾಗೂ ಜಿಲ್ಲಾಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಏರ್ಪಡಿಸಲಾಗಿತ್ತು.

Vijaya Karnataka 22 Sep 2019, 5:00 am
ಹುಬ್ಬಳ್ಳಿ: ನವಲಗುಂದ ತಾಲೂಕಿನ ದುಂದೂರು ಗ್ರಾಮದಲ್ಲಿಇತ್ತೀಚೆಗೆ ಶತಾಯಾಷಿಗಳಿಗೆ ಹಾಗೂ ಜಿಲ್ಲಾಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಏರ್ಪಡಿಸಲಾಗಿತ್ತು.
Vijaya Karnataka Web district teacher of the year award honored
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ


ಹೊಸಳ್ಳಿಮಠದ ಶ್ರೀ ಅಭಿನವ ಬೂದಿಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗ್ರಾಪಂ ಸದಸ್ಯೆ ಪಾರ್ವತೆಮ್ಮ ಕಟಪಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿ.ಡಿ.ದಾಸರ ಅತಿಥಿಗಳಾಗಿ ಭಾಗವಹಿಸಿದ್ದರು. ಶತಾಯುಷಿಗಳಾದ ಬಸವಂತಬಾಯಿ ಪಾಟೀಲ, ಈಶ್ವರಗೌಡ ಕುಲಕರ್ಣಿ, ನೀಲಪ್ಪ ಕಾಳೆ, ಬಾಪುಗೌಡ್ರ ಪಾಟೀಲ, ಎಂ.ಕುಸುಗಲ್ಲ, ಮಲ್ಲಿಕಾರ್ಜುನಗೌಡ ಕಡಪಟ್ಟಿ, ಯಲ್ಲಮ್ಮ ಚವ್ಹಾಣ, ರಹಮತಲಿ ಕಳ್ಳಿಮನಿ, ಶಾಂತಮ್ಮ ಕೋಳಿವಾಡ ಹಾಗೂ ಜಿಲ್ಲಾಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಡಿ.ಎಂ.ನಾವಳ್ಳಿ, ಮಂಜುನಾಥ ಅವರನ್ನು ಸನ್ಮಾನಿಸಲಾಯಿತು. ಗ್ರಾಮಸ್ಥರು, ಯುವಕರು, ಮಹಿಳೆರಯರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ