ಆ್ಯಪ್ನಗರ

ಡಿಕೆಶಿ ಬಂಧನ ವದಂತಿ ಮಾಧ್ಯಮ ಸೃಷ್ಟಿ: ಶಾಮನೂರ

ಧಾರವಾಡ :ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಎಫ್‌ಐಆರ್‌ ದಾಖಲಿಸಿಕೊಂಡು ಬಂಧಿಸುತ್ತದೆ ಎನ್ನುವ ವದಂತಿ ಮಾಧ್ಯಮದವರ ಸೃಷ್ಟಿಯಾಗಿದೆ. ಅವರ ಬಂಧನ ಆಗುವುದಿಲ್ಲ ಎಂದು ಮಾಜಿ ಸಚಿವ ಡಾ. ಶಾಮನೂರ ಶಿವಶಂಕರಪ್ಪ ತಿಳಿಸಿದ್ದಾರೆ.

Vijaya Karnataka 9 Sep 2018, 5:00 am
ಧಾರವಾಡ :ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಎಫ್‌ಐಆರ್‌ ದಾಖಲಿಸಿಕೊಂಡು ಬಂಧಿಸುತ್ತದೆ ಎನ್ನುವ ವದಂತಿ ಮಾಧ್ಯಮದವರ ಸೃಷ್ಟಿಯಾಗಿದೆ. ಅವರ ಬಂಧನ ಆಗುವುದಿಲ್ಲ ಎಂದು ಮಾಜಿ ಸಚಿವ ಡಾ. ಶಾಮನೂರ ಶಿವಶಂಕರಪ್ಪ ತಿಳಿಸಿದ್ದಾರೆ.
Vijaya Karnataka Web dkc arrest rumor media creation shamurru
ಡಿಕೆಶಿ ಬಂಧನ ವದಂತಿ ಮಾಧ್ಯಮ ಸೃಷ್ಟಿ: ಶಾಮನೂರ


ನಗರದ ಲಿಂಗಾಯತ ಭವನದಲ್ಲಿ ಶನಿವಾರ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬೆಳಗಾವಿ ರಾಜಕಾರಣದಿಂದ ಸರಕಾರಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ'' ಎಂದು ಸ್ಪಷ್ಟಪಡಿಸಿದರು.

''ಸರಕಾರ ಸುಸೂತ್ರವಾಗಿ ನಡೆಯಲಿದೆ. ಆಸ್ಪತ್ರೆ ಸೇರಿರುವ ನಟ, ಮಾಜಿ ಸಚಿವ ಅಂಬರೀಶ್‌ ಆದಷ್ಟು ಬೇಗ ಗುಣಮುಖವಾಗಲಿದ್ದಾರೆ'' ಎಂದು ಪ್ರಶ್ನೆಯೊಂದಕ್ಕೆ ಶಾಮನೂರ ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ