ಆ್ಯಪ್ನಗರ

ವರದಕ್ಷಿಣೆ ನಿಷೇಧ ದಿನಾಚರಣೆ 26ಕ್ಕೆ

ಧಾರವಾಡ: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ನ. 26 ರಂದು ವರದಕ್ಷಿಣೆ ನಿಷೇಧ ದಿನ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಎಂ.ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜಿಲ್ಲೆಯ ಎಲ್ಲಇಲಾಖೆಗಳ ಅಧಿಕಾರಿಗಳು ವ್ಯಾಪ್ತಿಯಲ್ಲಿಜಾಗೃತಿ ಚಟುವಟಿಕೆ ಕೈಗೊಳ್ಳಲು ಸೂಚಿಸಿದ್ದಾರೆ. ಆದರ್ಶ

Vijaya Karnataka 23 Nov 2019, 5:00 am
ಧಾರವಾಡ: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ನ. 26 ರಂದು ವರದಕ್ಷಿಣೆ ನಿಷೇಧ ದಿನ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಎಂ.ತಿಳಿಸಿದ್ದಾರೆ.
Vijaya Karnataka Web dowry prohibition day at 26
ವರದಕ್ಷಿಣೆ ನಿಷೇಧ ದಿನಾಚರಣೆ 26ಕ್ಕೆ

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜಿಲ್ಲೆಯ ಎಲ್ಲಇಲಾಖೆಗಳ ಅಧಿಕಾರಿಗಳು ವ್ಯಾಪ್ತಿಯಲ್ಲಿಜಾಗೃತಿ ಚಟುವಟಿಕೆ ಕೈಗೊಳ್ಳಲು ಸೂಚಿಸಿದ್ದಾರೆ. ಆದರ್ಶ ವಿವಾಹ, ಸರಳ ವಿವಾಹ ಬಗ್ಗೆ ಪ್ರಚಾರ ಮಾಡಬೇಕು. ಶಾಲಾ ಕಾಲೇಜುಗಳಲ್ಲಿಕಾರ್ಯಕ್ರಮ ಹಮ್ಮಿಕೊಂಡು ವರದಕ್ಷಿಣೆ ಕೊಡುವುದಿಲ್ಲಹಾಗೂ ಸ್ವೀಕರಿಸುವುದಿಲ್ಲಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಬೋಧಿಸಬೇಕು. ಸರಕಾರಿ ನೌಕರರು ತಾವು ವರದಕ್ಷಿಣೆ ತೆಗೆದುಕೊಂಡಿಲ್ಲಎಂದು ಪ್ರಮಾಣಿಕರಿಸಿ ತಮ್ಮ ಕಚೇರಿ ಮುಖ್ಯಸ್ಥರಿಗೆ ಘೋಷಣಾ ಪತ್ರ ಸಲ್ಲಿಸಬೇಕು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ