ಆ್ಯಪ್ನಗರ

ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಧಾರವಾಡ : ಹುಬ್ಬಳ್ಳಿಯ 'ಟೈ' ವತಿಯಿಂದ ನಗರದ ಜೆಎಸ್‌ಎಸ್‌ನ ಉತ್ಸವ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರೌಢಶಾಲಾ ಮಕ್ಕಳಿಗೆ ಯುವೋದ್ಯಮಿ ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.

Vijaya Karnataka 10 Dec 2018, 5:00 am
ಧಾರವಾಡ : ಹುಬ್ಬಳ್ಳಿಯ 'ಟೈ' ವತಿಯಿಂದ ನಗರದ ಜೆಎಸ್‌ಎಸ್‌ನ ಉತ್ಸವ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರೌಢಶಾಲಾ ಮಕ್ಕಳಿಗೆ ಯುವೋದ್ಯಮಿ ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.
Vijaya Karnataka Web drive to a special training workshop
ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಚಾಲನೆ


'ಟೈ' ಸಂಚಾಲಕ ಮನೋಹರ ಜೋಶಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರತರಲು ಸೂಕ್ತ ವೇದಿಕೆ ಕಲ್ಪಿಸಬೇಕು. ಚಿಕ್ಕ ವಯಸ್ಸಿನಲ್ಲಿ ತಮ್ಮಲ್ಲಿನ ಕೌಶಲ ಪ್ರದರ್ಶಿಸುವ ಮೂಲಕ ಉದ್ಯಮದಲ್ಲಿ ಯಶಸ್ವಿ ಸಾಧಿಸಬಹುದು. ಈ ನಿಟ್ಟಿನಲ್ಲಿ ಟೈ ಸಂಸ್ಥೆ ಪ್ರತಿ ಭಾನುವಾರ ವಿದ್ಯಾರ್ಥಿಗಳಿಗೆ ವ್ಯವಹಾರ ಯೋಜನೆ ಹಾಗೂ ಉದ್ಯಮ ಆರಂಭಿಸುವ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದರು.

ವಿಜಯ ಮಾನೆ, ಶಶಿಧರ ಶೆಟ್ಟರ್‌ ಮಾತನಾಡಿದರು. ಜನಮೇಜಯ ಉಮ್ಮರ್ಜಿ, ವಿಶಾಲ ನಾಡಗೌಡ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ