ಆ್ಯಪ್ನಗರ

ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ

ಕುಂದಗೋಳ : ತಾಲೂಕಿನ ಅಲ್ಲಾಪುರ ಗ್ರಾಮದ ಕುಡಿಯುವ ನೀರಿನ ಪೈಪ್‌ಲೈನ್‌ ಅಳವಡಿಕೆಯ ಕಾಮಗಾರಿಗೆ ಜಿಪಂ ಸದಸ್ಯ ಉಮೇಶ ಹೆಬಸೂರ ಚಾಲನೆ ನೀಡಿದರು.

Vijaya Karnataka 2 Feb 2019, 5:00 am
ಕುಂದಗೋಳ : ತಾಲೂಕಿನ ಅಲ್ಲಾಪುರ ಗ್ರಾಮದ ಕುಡಿಯುವ ನೀರಿನ ಪೈಪ್‌ಲೈನ್‌ ಅಳವಡಿಕೆಯ ಕಾಮಗಾರಿಗೆ ಜಿಪಂ ಸದಸ್ಯ ಉಮೇಶ ಹೆಬಸೂರ ಚಾಲನೆ ನೀಡಿದರು.
Vijaya Karnataka Web driving for drinking water works
ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ


ಕ್ಷೇತ್ರದ ವ್ಯಾಪ್ತಿಯಡಿ ಆರ್‌ಡಬ್ಲ್ಯೂಡಿ ಯೋಜನೆಯಡಿ ಹಲವಾರು ಕಡೆಗಳಲ್ಲಿ ಕಾಮಗಾರಿ ಆರಂಭಿಸಲಾಗುತ್ತಿದ್ದಂತೆ ಅಲ್ಲಾಪುರ ಗ್ರಾಮದಲ್ಲಿ 3 ಲಕ್ಷ ರೂ.ಅನುದಾನದಲ್ಲಿ ಕುಡಿಯುವ ನೀರಿನ ಸರಬರಾಜಿನ ಕಾಮಗಾರಿ ಆರಂಭಿಸುತ್ತಿದ್ದು, ಜಿಪಂ ಅನುದಾನದಲ್ಲಿ 2 ಲಕ್ಷ ರೂ. ಮೈಲಾರಲಿಂಗೇಶ್ವರ ಗುಡಿ ಕಾಮಗಾರಿಗೆ ನೀಡಲಾಗಿದೆ ಎಂದು ಉಮೇಶ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಗ್ರಾಪಂ ಸದಸ್ಯರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ