ಆ್ಯಪ್ನಗರ

ಅಧ್ಯಯನದಿಂದ ಪರಿಣಾಮಕಾರಿ ಬೋಧನೆ

ಧಾರವಾಡ : ಶಿಕ್ಷಕರು ನಿರಂತರ ಅಧ್ಯಯನಶೀಲರಾಗುವ ಮೂಲಕ ಎಲ್ಲವಿಷಯದ ಪರಿಪೂರ್ಣ ಜ್ಞಾನ ಹೊಂದಿದಾಗ ಮಾತ್ರ ಪರಿಣಾಮಕಾರಿಯಾಗಿ ಬೋಧನೆ ಮಾಡಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.

Vijaya Karnataka 18 Jan 2020, 5:00 am
ಧಾರವಾಡ : ಶಿಕ್ಷಕರು ನಿರಂತರ ಅಧ್ಯಯನಶೀಲರಾಗುವ ಮೂಲಕ ಎಲ್ಲವಿಷಯದ ಪರಿಪೂರ್ಣ ಜ್ಞಾನ ಹೊಂದಿದಾಗ ಮಾತ್ರ ಪರಿಣಾಮಕಾರಿಯಾಗಿ ಬೋಧನೆ ಮಾಡಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.
Vijaya Karnataka Web effective teaching from study
ಅಧ್ಯಯನದಿಂದ ಪರಿಣಾಮಕಾರಿ ಬೋಧನೆ


ನಗರದ ಉಪನಿರ್ದೇಶಕರ ಕಚೇರಿಯಲ್ಲಿನಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ನಿಯುಕ್ತಿ ಪ್ರಕ್ರಿಯೆಯಲ್ಲಿಹೊಸದಾಗಿ ಆಯ್ಕೆಯಾಗಿರುವ ಶಿಕ್ಷಕರನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದರು.

ಶಿಕ್ಷಕರು ವೃತ್ತಿಯನ್ನು ದಕ್ಷತೆಯಿಂದ ಹಾಗೂ ಸಮಯ ಪಾಲನೆಯಿಂದ ನಿರ್ವಹಿಸಬೇಕು. ಇಂದಿನ ಕೌನ್ಸೆಲಿಂಗ್‌ನಲ್ಲಿ80 ಜನ ವಿವಿಧ ವಿಷಯದ ಶಿಕ್ಷಕರ ನೇಮಕಕ್ಕೆ ಆದೇಶ ನೀಡಲಾಗಿದೆ ಎಂದು ಹೇಳಿದರು.

ಶಿಕ್ಷಣಾಧಿಕಾರಿಗಳಾದ ಸುರೇಶ ಹುಗ್ಗಿ, ಎ.ಎ.ಖಾಜಿ, ವಿದ್ಯಾ ನಾಡಿಗೇರ, ಪ್ರೋಗ್ರಾಮರ ನಾಗರಾಜ, ಕಚೇರಿಯ ಅಧೀಕ್ಷಕಿ ಶರ್ಮಾ ಶಿರಗುಪ್ಪಿ ಸೇರಿದಂತೆ ಶಿಕ್ಷಕ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ