ಆ್ಯಪ್ನಗರ

ಚುನಾವಣೆ: ಪ್ರತಿಬಂಧಕಾಜ್ಞೆ ಜಾರಿ

ಧಾರವಾಡ : ಕುಂದಗೋಳ ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ಮೇ 17ರಂದು ಸಂಜೆ 6ರಿಂದ ಮೇ 20ರಂದು ಸಂಜೆ 6ರವರೆಗೆ ಸಿಆರ್‌ಪಿಸಿ 1973ರ ಕಲಂ 144 ಮತ್ತು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 35ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ದೀಪಾ ಆದೇಶ ಹೊರಡಿಸಿದ್ದಾರೆ.

Vijaya Karnataka 18 May 2019, 5:00 am
ಧಾರವಾಡ : ಕುಂದಗೋಳ ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ಮೇ 17ರಂದು ಸಂಜೆ 6ರಿಂದ ಮೇ 20ರಂದು ಸಂಜೆ 6ರವರೆಗೆ ಸಿಆರ್‌ಪಿಸಿ 1973ರ ಕಲಂ 144 ಮತ್ತು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 35ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ದೀಪಾ ಆದೇಶ ಹೊರಡಿಸಿದ್ದಾರೆ.
Vijaya Karnataka Web election enforcement initiative
ಚುನಾವಣೆ: ಪ್ರತಿಬಂಧಕಾಜ್ಞೆ ಜಾರಿ


ಕುಂದಗೋಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಹಾಗೂ ಸಭೆ, ಸಮಾರಂಭ ಏರ್ಪಡಿಸುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಚುನಾವಣೆ ಅಭ್ಯರ್ಥಿಗಳು, ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚಿಸಬಹುದು. ಆದರೆ, ಅದರಲ್ಲಿ ಹತ್ತಕ್ಕಿಂತ ಹೆಚ್ಚು ಜನರು ಇರಕೂಡದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ