ಆ್ಯಪ್ನಗರ

ವಿದ್ಯುತ್‌ ಬಿಲ್‌ಗೆ ವಿನಾಯ್ತಿ ನೀಡಿ

ಧಾರವಾಡ: ವಿದ್ಯುತ್‌ ಬಿಲ್‌ ಪಾವತಿಗೆ ವಿನಾಯಿತಿ ನೀಡದಿರುವ ನಿರ್ಣಯ ಜನವಿರೋಧಿ ನೀತಿ ಆಗಿದ್ದು, ಸರಕಾರ ಈ ಸಮಸ್ಯೆಗೆ ತುರ್ತು ಪರಿಹಾರ ಕಲ್ಪಿಸಬೇಕು ಎಂದು ಕೃಷಿ ವಿವಿ ಸಿಂಡಿಕೇಟ್‌ ಸದಸ್ಯ ಶಶಿಮೌಳಿ ಕುಲಕರ್ಣಿ ಆಗ್ರಹಿಸಿದ್ದಾರೆ. ಜನ ಈಗ ದುಡಿಮೆ ಇಲ್ಲದೇ ಸಂಕಷ್ಟ ಎದುರಿಸುತ್ತಿದ್ದಾರೆ. ಎಷ್ಟೋ ಜನರಿಗೆ ಆನ್‌ಲೈನ್‌

Vijaya Karnataka 20 Apr 2020, 5:00 am
ಧಾರವಾಡ: ವಿದ್ಯುತ್‌ ಬಿಲ್‌ ಪಾವತಿಗೆ ವಿನಾಯಿತಿ ನೀಡದಿರುವ ನಿರ್ಣಯ ಜನವಿರೋಧಿ ನೀತಿ ಆಗಿದ್ದು, ಸರಕಾರ ಈ ಸಮಸ್ಯೆಗೆ ತುರ್ತು ಪರಿಹಾರ ಕಲ್ಪಿಸಬೇಕು ಎಂದು ಕೃಷಿ ವಿವಿ ಸಿಂಡಿಕೇಟ್‌ ಸದಸ್ಯ ಶಶಿಮೌಳಿ ಕುಲಕರ್ಣಿ ಆಗ್ರಹಿಸಿದ್ದಾರೆ. ಜನ ಈಗ ದುಡಿಮೆ ಇಲ್ಲದೇ ಸಂಕಷ್ಟ ಎದುರಿಸುತ್ತಿದ್ದಾರೆ. ಎಷ್ಟೋ ಜನರಿಗೆ ಆನ್‌ಲೈನ್‌ ಬಿಲ್‌ ಪಾವತಿ ಸೌಲಭ್ಯ ಇಲ್ಲ. ಇನ್ನು ಕೆಇಬಿ ಕಚೇರಿಗೆ ಹೋಗಲು ಬಸ್‌ ಸೌಕರ್ಯವೂ ಇಲ್ಲ. ಹೀಗಾಗಿ ಮೂರು ತಿಂಗಳ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Vijaya Karnataka Web exemption to electricity bill
ವಿದ್ಯುತ್‌ ಬಿಲ್‌ಗೆ ವಿನಾಯ್ತಿ ನೀಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ