ಆ್ಯಪ್ನಗರ

ಸಿವಿಲ್‌ ಆಸ್ಪತ್ರೆಗೆ ಮೊದಲ ಸ್ಥಾನ

ಧಾರವಾಡ: ಕೇಂದ್ರ ಮತ್ತು ರಾಜ್ಯ ಸರಕಾರದ ಪ್ರಮುಖ ಕಾರ್ಯಕ್ರಮವಾಗಿರುವ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಅನುಷ್ಠಾನದಲ್ಲಿಉತ್ತಮ ಸಾಧನೆ ತೋರಿರುವ ಧಾರವಾಡದ ಜಿಲ್ಲಾಸ್ಪತ್ರೆ (ಸಿವಿಲ್‌ ಆಸ್ಪತ್ರೆ) ರಾಜ್ಯದ ಶ್ರೇಯಾಂಕ ಪಟ್ಟಿಯಲ್ಲಿಸತತ ಒಂದೂವರೆ ತಿಂಗಳಿನಿಂದ ಮೊದಲ ಸ್ಥಾನ ಕಾಯ್ದುಕೊಂಡಿದೆ.

Vijaya Karnataka 25 Dec 2019, 5:00 am
ಧಾರವಾಡ: ಕೇಂದ್ರ ಮತ್ತು ರಾಜ್ಯ ಸರಕಾರದ ಪ್ರಮುಖ ಕಾರ್ಯಕ್ರಮವಾಗಿರುವ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಅನುಷ್ಠಾನದಲ್ಲಿಉತ್ತಮ ಸಾಧನೆ ತೋರಿರುವ ಧಾರವಾಡದ ಜಿಲ್ಲಾಸ್ಪತ್ರೆ (ಸಿವಿಲ್‌ ಆಸ್ಪತ್ರೆ) ರಾಜ್ಯದ ಶ್ರೇಯಾಂಕ ಪಟ್ಟಿಯಲ್ಲಿಸತತ ಒಂದೂವರೆ ತಿಂಗಳಿನಿಂದ ಮೊದಲ ಸ್ಥಾನ ಕಾಯ್ದುಕೊಂಡಿದೆ.
Vijaya Karnataka Web first place to civil hospital
ಸಿವಿಲ್‌ ಆಸ್ಪತ್ರೆಗೆ ಮೊದಲ ಸ್ಥಾನ


ಜಿಲ್ಲಾಆಸ್ಪತ್ರೆಯ ಎಲ್ಲವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸಹಕಾರದಿಂದ ರೋಗಿಗಳಿಗೆ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯಲು ತ್ವರಿತವಾಗಿ ಪೂರ್ವಾನುಮತಿ ನೀಡುತ್ತಿರುವುದರಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್‌.ಕೆ.ಮಾನಕರ್‌ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಸಾಧನೆಗೆ ಜಿಲ್ಲಾಧಿಕಾರಿ ಎಂ ದೀಪಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ