ಆ್ಯಪ್ನಗರ

ಮಕ್ಕಳ ಸುರಕ್ಷತೆಗೆ ಗಮನಹರಿಸಿ

ಧಾರವಾಡ : ವಾರದಿಂದ ಶಹರದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಆರೋಗ್ಯ ಮತ್ತು ಸುರಕ್ಷ ತೆಗೆ ಶಹರದ ಎಲ್ಲ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಶೈಕ್ಷ ಣಿಕ ಮೇಲ್ವಿಚಾರಕರು ಹೆಚ್ಚಿನ ಗಮನ ಕೊಡಬೇಕು.

Vijaya Karnataka 15 Jul 2019, 5:00 am
ಧಾರವಾಡ : ವಾರದಿಂದ ಶಹರದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಆರೋಗ್ಯ ಮತ್ತು ಸುರಕ್ಷ ತೆಗೆ ಶಹರದ ಎಲ್ಲ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಶೈಕ್ಷ ಣಿಕ ಮೇಲ್ವಿಚಾರಕರು ಹೆಚ್ಚಿನ ಗಮನ ಕೊಡಬೇಕು.
Vijaya Karnataka Web focus on child safety
ಮಕ್ಕಳ ಸುರಕ್ಷತೆಗೆ ಗಮನಹರಿಸಿ


ಪ್ರತಿ ಶಾಲೆಗಳಲ್ಲಿನ ಮಕ್ಕಳಿಗೆ ಬಿಸಿ ನೀರು ಕುಡಿಯಲು ಸೂಚಿಸಬೇಕು. ಸಣ್ಣ ಪುಟ್ಟ ಕೊಠಡಿ ದುರಸ್ತಿ ಇದ್ದರೆ ಮಳೆ ನಿಂತಾಗ ಮಾಡಿಕೊಳ್ಳಬೇಕು. ಶಿಥಿಲಗೊಂಡ ಕಟ್ಟಡದಲ್ಲಿ ತರಗತಿ ನಡೆಸಬಾರದು. ಬಸ್‌ ಹಾಗೂ ಆಟೊ, ಶಾಲೆ ವಾಹನಗಳಲ್ಲಿ ಹೆಚ್ಚು ಮಕ್ಕಳು ಪ್ರಯಾಣಿಸದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷ ಣಾಧಿಕಾರಿ ಎ.ಎ.ಖಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ