ಆ್ಯಪ್ನಗರ

ನೌಕರಿ ಕೊಡಿಸುವುದಾಗಿ ವಂಚನೆ: ದೂರು

ಧಾರವಾಡ : ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ತಮಗೆ ಪರಿಚಯ ಇದ್ದು, ಅವರ ಮೂಲಕ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಡಿ ಗ್ರೂಪ್‌ ನೌಕರಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Vijaya Karnataka 24 Jul 2019, 5:00 am
ಧಾರವಾಡ : ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ತಮಗೆ ಪರಿಚಯ ಇದ್ದು, ಅವರ ಮೂಲಕ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಡಿ ಗ್ರೂಪ್‌ ನೌಕರಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
Vijaya Karnataka Web fraud for employers complaint
ನೌಕರಿ ಕೊಡಿಸುವುದಾಗಿ ವಂಚನೆ: ದೂರು


ಧಾರವಾಡ ಬಾರಾಕೊಟ್ರಿಯ ನಿವಾಸಿ ಭೀಮಪ್ಪ ಹನುಮಂತಪ್ಪ ಪೂಜಾರ ಎಂಬುವರು ಕಲಬುರಗಿ ಜಿಲ್ಲೆಯ ಯಳಸಂಗಿ ಗ್ರಾಮದ ಭೀಮಾಶಂಕರ ದಯಾನಂದ ಗೊಜ್ಜಿ ಎಂಬುವವರಿಗೆ ನೌಕರಿ ಕೊಡಿಸುವುದಾಗಿ ತಿಳಿಸಿದ್ದರು. ಪೂಜಾರ 2017ರಿಂದ ಹಂತ ಹಂತವಾಗಿ 4.20 ಲಕ್ಷ ರೂ.ಪಡೆದರೂ ನೌಕರಿ ಕೊಡಿಸದೆ ಹಣವನ್ನೂ ವಾಪಸ್‌ ನೀಡದೆ ವಂಚಿಸಿದ್ದಾರೆ ಎಂದು ಭೀಮಾಶಂಕರ ದೂರಿದ್ದಾರೆ. ಈ ಕುರಿತು ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ