ಆ್ಯಪ್ನಗರ

ಗಾಂಧಿ ಜಯಂತಿ ಆಚರಣೆ

ಹುಬ್ಬಳ್ಳಿ : ಧಾರವಾಡ ಜಿಲ್ಲಾಎಸ್‌.ಪಿ.ಧರ್ಮಗೌಡರ ಗೆಳೆಯರ ಬಳಗದಿಂದ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿಯನ್ನು ಕಲಘಟಗಿ ತಾಲೂಕಿನ ನಾಗನೂರ ಗ್ರಾಮದ ಕಚೇರಿಯಲ್ಲಿಆಚರಿಸಲಾಯಿತು.

Vijaya Karnataka 6 Oct 2019, 5:00 am
ಹುಬ್ಬಳ್ಳಿ : ಧಾರವಾಡ ಜಿಲ್ಲಾಎಸ್‌.ಪಿ.ಧರ್ಮಗೌಡರ ಗೆಳೆಯರ ಬಳಗದಿಂದ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿಯನ್ನು ಕಲಘಟಗಿ ತಾಲೂಕಿನ ನಾಗನೂರ ಗ್ರಾಮದ ಕಚೇರಿಯಲ್ಲಿಆಚರಿಸಲಾಯಿತು.
Vijaya Karnataka Web gandhi jayanti celebration
ಗಾಂಧಿ ಜಯಂತಿ ಆಚರಣೆ


ಸಾಮಾಜಿಕ ಕಾರ್ಯಕರ್ತ ಎಸ್‌.ಪಿ.ಧರ್ಮಗೌಡರ ಮಾತನಾಡಿ, ಸತ್ಯ ಮತ್ತು ಅಹಿಂಸೆಯ ಪ್ರತಿಪಾದಕರಾದ ಮಹಾತ್ಮ ಗಾಂಧೀಜಿ ಅವರು ಗ್ರಾಮಗಳನ್ನು ಸುವರ್ಣ ಗ್ರಾಮವನ್ನಾಗಿಸಬೇಕು ಎಂಬ ಕನಸನ್ನು ಕಂಡಿದ್ದರು. ಗ್ರಾಮಸ್ಥರೆಲ್ಲರೂ ಗ್ರಾಮಗಳ ಅಭಿವೃದ್ಧಿ ಜತೆಗೆ ಸ್ವಚ್ಛತೆ ಹಾಗೂ ಉತ್ತಮ ಪರಿಸರ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ತಿಳಿಸಿದರು.

ಶ್ರೀಪಾದರಾವ್‌ ಜಿ.ಮಾಮಲೇದೇಶಪಾಂಡೆ, ಶಿವಯ್ಯ ಚಿಕ್ಕಮಠ, ಭೀಮನಗೌಡ ಪಾಟೀಲ, ನಕುಲಪ್ಪ ಗದಗಿನ, ಬಸವಣ್ಣೆಪ್ಪ ಅರಳಿಕಟ್ಟಿ, ರಾಮಪ್ಪ ಹರಿಜನ, ಹನುಮಂತಗೌಡ ಪಾಟೀಲ, ದಯಾನಂದ ಚಿಕ್ಕಮಠ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ