ಆ್ಯಪ್ನಗರ

ಬಿಜೆಪಿ ಪಕ್ಷ ಬಲಿಷ್ಠವಾಗಿಸಲು ಸನ್ನದರಾಗಿ: ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರ ಹಾಗೂ ಪಾಲಿಕೆ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಈಗಿನಿಂದಲೇ ಸನ್ನದರಾಗಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಕಾರ್ಯಕರ್ತರಿಗೆ ಸಲಹೆ ಮಾಡಿದರು.

Vijaya Karnataka 3 Nov 2019, 5:00 am
ಹುಬ್ಬಳ್ಳಿ: ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರ ಹಾಗೂ ಪಾಲಿಕೆ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಈಗಿನಿಂದಲೇ ಸನ್ನದರಾಗಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಕಾರ್ಯಕರ್ತರಿಗೆ ಸಲಹೆ ಮಾಡಿದರು.
Vijaya Karnataka Web get ready to make bjp stronger mahesh tenginkai
ಬಿಜೆಪಿ ಪಕ್ಷ ಬಲಿಷ್ಠವಾಗಿಸಲು ಸನ್ನದರಾಗಿ: ಮಹೇಶ ಟೆಂಗಿನಕಾಯಿ


ಶನಿವಾರ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿನಡೆದ ಕಾರ್ಯಕರ್ತರ ಸಭೆಯಲ್ಲಿಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿಸಹ ಸಂಘಟನೆ ಬಗ್ಗೆ ಹೆಚ್ಚಿನ ಮಹತ್ವ ನೀಡಲು ವರಿಷ್ಠರು ಸೂಚಿಸಿದ್ದಾರೆ ಎಂದರು.

ಶೀಘ್ರದಲ್ಲಿಮಂಡಲ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಚುನವಣೆ ನಡೆಸಲಾಗುವುದು ಎಂದು ತಿಳಿಸಿದರು. ಹು-ಧಾ ಮಹಾನಗರ ಜಿಲ್ಲಾಅಧ್ಯಕ್ಷ ನಾಗೇಶ ಕಲಬುರ್ಗಿ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ, ಸಹ-ಪ್ರಭಾರಿ ನಾರಾಯಣ ಜರತಾರಘರ, ಚಂದ್ರಶೇಖರ ಗೋಕಾಕ, ದತ್ತಮೂರ್ತಿ ಕುಲಕರ್ಣಿ, ಸಂಜಯ ಕಪಟಕರ, ಸತೀಶ ಶೇಜವಾಡಕರ, ಶಿವಾನಂದ ಮುತ್ತಣ್ಣವರ, ಶಿವು ಮೆಣಸಿನಕಾಯಿ, ಈರಣ್ಣ ಹಪ್ಪಳಿ, ಯಲ್ಲಪ್ಪ ಅರವಳದ, ರಂಗಾ ಬದ್ದಿ, ರವಿ ನಾಯಕ, ಸಿದ್ದು ಮೊಗಲಿಶೆಟ್ಟರ, ರಾಜು ಕಾಳೆ, ಡಿ.ಕೆ.ಚವ್ಹಾಣ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ