ಆ್ಯಪ್ನಗರ

ಸಾಧಕರಿಗೆ ಶೆಟ್ಟರ್‌ ಶುಭ ಹಾರೈಕೆ

ಹುಬ್ಬಳ್ಳಿ : 64 ನೇ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿರಾಜ್ಯ ಸರಕಾರದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಜಿಲ್ಲೆಯ ನಾಲ್ವರು ಸಾಧಕರಿಗೆ ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಶುಭಕೋರಿದ್ದಾರೆ.

Vijaya Karnataka 31 Oct 2019, 5:00 am
ಹುಬ್ಬಳ್ಳಿ : 64 ನೇ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿರಾಜ್ಯ ಸರಕಾರದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಜಿಲ್ಲೆಯ ನಾಲ್ವರು ಸಾಧಕರಿಗೆ ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಶುಭಕೋರಿದ್ದಾರೆ.
Vijaya Karnataka Web good luck t from shettar
ಸಾಧಕರಿಗೆ ಶೆಟ್ಟರ್‌ ಶುಭ ಹಾರೈಕೆ


ಗ್ರಂಥಾಲಯ ವಿಜ್ಞಾನಿ ಎಸ್‌.ಆರ್‌. ಗುಂಜಾಳ, ಹೆಸರಾಂತ ಸಿತಾರ್‌ ವಾದಕ ಛೋಟೆ ರಹಮತ್‌ ಖಾನ್‌, ಉದ್ಯಮಿ ವಿಜಯ ಸಂಕೇಶ್ವರ, ಪರ್ವತಾರೋಹಿ ನಂದಿತಾ ನಾಗನಗೌಡರ್‌ ಅವರು ವಿವಿಧ ಕ್ಷೇತ್ರಗಳಲ್ಲಿಮಾಡಿರುವ ಸಾಧನೆ ಸಮಾಜಕ್ಕೆ ಅನುಕರಣೀಯವಾದುದಾಗಿದೆ. ಇವರನ್ನು ಗುರುತಿಸಿ, ಗೌರವಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.ಈ ಸಾಧಕರ ಬದುಕು ನಾಡಿಗೆ ಸ್ಫೂರ್ತಿದಾಯಕವಾಗಲಿ ಎಂದು ಸಚಿವರು ಆಶಯ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ