ಆ್ಯಪ್ನಗರ

ಗುರುಪೂರ್ಣಿಮೆ: ರಕ್ತದಾನ ಶಿಬಿರ

ಹುಬ್ಬಳ್ಳಿ : ಅಖಿಲ ಕರ್ನಾಟಕ ಅಯ್ಯಪ್ಪಸ್ವಾಮಿ ಸೇವಾ ಸೈನ್ಯದ ವತಿಯಿಂದ ಗುರುಪೂರ್ಣಿಮ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು. ಶಬರಿನಗರದ ಕೆ.ಎಂ ಮೋಹನ ಗುರುಸ್ವಾಮಿಯವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ರಾಷ್ಟ್ರೋತ್ಥಾನ ಬ್ಲಡ್‌ ಬ್ಯಾಂಕ್‌ ಸಿಬ್ಬಂದಿ ರಕ್ತದಾನಿಗಳಿಂದ ರಕ್ತ ಸಂಗ್ರಹಿಸಿತು. ಡಾ.ಸಿ.ಎಸ್‌.ವಿ.

Vijaya Karnataka 21 Jul 2019, 5:00 am
ಹುಬ್ಬಳ್ಳಿ : ಅಖಿಲ ಕರ್ನಾಟಕ ಅಯ್ಯಪ್ಪಸ್ವಾಮಿ ಸೇವಾ ಸೈನ್ಯದ ವತಿಯಿಂದ ಗುರುಪೂರ್ಣಿಮ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು. ಶಬರಿನಗರದ ಕೆ.ಎಂ ಮೋಹನ ಗುರುಸ್ವಾಮಿಯವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ರಾಷ್ಟ್ರೋತ್ಥಾನ ಬ್ಲಡ್‌ ಬ್ಯಾಂಕ್‌ ಸಿಬ್ಬಂದಿ ರಕ್ತದಾನಿಗಳಿಂದ ರಕ್ತ ಸಂಗ್ರಹಿಸಿತು. ಡಾ.ಸಿ.ಎಸ್‌.ವಿ. ಎಸ್‌.ವಿ ಪ್ರಸಾದ್‌, ವೀರಭದ್ರಪ್ಪ ಹಾಲಹರವಿ, ಶ್ರೀ ತಡಸದಮಠ ಹಾಗೂ ರಕ್ತದಾನಿಗಳು ಹಾಜರಿದ್ದರು.
Vijaya Karnataka Web gurupurnima blood donation camp
ಗುರುಪೂರ್ಣಿಮೆ: ರಕ್ತದಾನ ಶಿಬಿರ


ಇದೇ ಸಂದರ್ಭದಲ್ಲಿ ಮನೋವಿಕಾಸ ಸಂಸ್ಥೆ ಹಾಗೂ ವಿಶ್ವಧರ್ಮ ಮಹಿಳಾ ಮತ್ತು ಮಕ್ಕಳ ಶಿಕ್ಷಣ ಸೇವಾಶ್ರಮ ಸಂಸ್ಥೆಗಳಿಂದ ಅನ್ನ ಸಂತರ್ಪಣೆ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ