ಆ್ಯಪ್ನಗರ

ಎಚ್ಡಿಕೆ ಫೋನ್‌ ಕದ್ದಾಲಿಕೆ ಸಾಬೀತುಪಡಿಸಿ: ಹೊರಟ್ಟಿ

ಹುಬ್ಬಳ್ಳಿ : ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಫೋನ್‌ ಕದ್ದಾಲಿಕೆ ಆರೋಪಗಳ ಬಗ್ಗೆ ಸರಕಾರ ತನಿಖೆ ನಡೆಸಿ ಸಾಬೀತುಪಡಿಸಲಿ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಸವಾಲು ಹಾಕಿದರು.

Vijaya Karnataka 18 Aug 2019, 5:00 am
ಹುಬ್ಬಳ್ಳಿ : ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಫೋನ್‌ ಕದ್ದಾಲಿಕೆ ಆರೋಪಗಳ ಬಗ್ಗೆ ಸರಕಾರ ತನಿಖೆ ನಡೆಸಿ ಸಾಬೀತುಪಡಿಸಲಿ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಸವಾಲು ಹಾಕಿದರು.
Vijaya Karnataka Web hdk phone proof proof horatti
ಎಚ್ಡಿಕೆ ಫೋನ್‌ ಕದ್ದಾಲಿಕೆ ಸಾಬೀತುಪಡಿಸಿ: ಹೊರಟ್ಟಿ


''ಫೋನ್‌ ಕದ್ದಾಲಿಕೆ ಆರೋಪ ಕೇಳಿಬರುತ್ತಿರುವುದು ದೇಶದಲ್ಲಿ ಇದೇ ಮೊದಲಲ್ಲ. ಈ ಹಿಂದೆಯೂ ಸಾಕಷ್ಟು ಬಾರಿ ಇಂಥ ಪ್ರಕರಣಗಳು ನಡೆದಿವೆ. ಆದರೆ, ಇದುವರೆಗೂ ಯಾವುದೇ ತನಿಖೆಗಳಾಗಿಲ್ಲ. ತನಿಖೆಗಳಾಗಿದ್ದರೂ ಕ್ರಮ ಕೈಗೊಂಡಿಲ್ಲ. ಈ ಹಿಂದೆ ಅಧಿಕಾರದಲ್ಲಿದ್ದ ಅನೇಕ ಸರಕಾರಗಳು ಫೋನ್‌ ಕದ್ದಾಲಿಕೆ ನಡೆಸಿವೆ. ಕೇಂದ್ರ ಸರಕಾರವೂ ಇದರಿಂದ ಹೊರತಾಗಿಲ್ಲ'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ