ಆ್ಯಪ್ನಗರ

ಆರೋಗ್ಯ ತಪಾಸಣೆ ಶಿಬಿರ 12ಕ್ಕೆ

ಹುಬ್ಬಳ್ಳಿ : ಕೇಂದ್ರ ಮಾಜಿ ಸಚಿವ ಅನಂತಕುಮಾರ ಅವರ ಪ್ರಥಮ ಪುಣ್ಯ ಸ್ಮರಣೆ ಅಂಗವಾಗಿ ಅನಂತಕುಮಾರ ಪ್ರತಿಷ್ಠಾನದಿಂದ ಇಲ್ಲಿಯ ಗೋಕುಲ್‌ ಗಾರ್ಡನ್‌ನಲ್ಲಿನ.12ರಂದು ಬೆಳಗ್ಗೆ 9ರಿಂದ ಆರೋಗ್ಯ ತಪಾಸಣೆ ಶಿಬಿರ ಮತ್ತು ಅನಂತ ಸ್ಮರಣೆ ಕಾರ್ಯಕ್ರಮ ನಡೆಯಲಿದೆ.

Vijaya Karnataka 11 Nov 2019, 5:00 am
ಹುಬ್ಬಳ್ಳಿ : ಕೇಂದ್ರ ಮಾಜಿ ಸಚಿವ ಅನಂತಕುಮಾರ ಅವರ ಪ್ರಥಮ ಪುಣ್ಯ ಸ್ಮರಣೆ ಅಂಗವಾಗಿ ಅನಂತಕುಮಾರ ಪ್ರತಿಷ್ಠಾನದಿಂದ ಇಲ್ಲಿಯ ಗೋಕುಲ್‌ ಗಾರ್ಡನ್‌ನಲ್ಲಿನ.12ರಂದು ಬೆಳಗ್ಗೆ 9ರಿಂದ ಆರೋಗ್ಯ ತಪಾಸಣೆ ಶಿಬಿರ ಮತ್ತು ಅನಂತ ಸ್ಮರಣೆ ಕಾರ್ಯಕ್ರಮ ನಡೆಯಲಿದೆ.
Vijaya Karnataka Web health checkup camp at 12th
ಆರೋಗ್ಯ ತಪಾಸಣೆ ಶಿಬಿರ 12ಕ್ಕೆ


ಇದೇ ವೇಳೆ ಆಯುಷ್ಮಾನ್‌ ಭಾರತ ಕಾರ್ಡ್‌ಗಳ ನೋಂದಣಿ ಹಾಗೂ ವಿತರಣೆ ನಡೆಯಲಿದೆ. ಮಾಹಿತಿಗೆ 93420-16419, 98801-64456 ಗೆ ಸಂಪರ್ಕಿಸಬಹುದು.

ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಅನಂತ ಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯವನ್ನು ಮೂರುಸಾವಿರಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಹಿಸುವರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಧ್ಯಕ್ಷತೆ ವಹಿಸುವರು. ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆ ಸಚಿವ ಸಿ.ಸಿ.ಪಾಟೀಲ ಭಾಗವಹಿಸುವರು. ಅನಂತಕುಮಾರ ಪ್ರತಿಷ್ಠಾದ ಅಧ್ಯಕ್ಷ ಪ್ರೊ.ಪಿ.ವಿ.ಕೃಷ್ಣಭಟ್‌, ಅದಮ್ಯ ಚೇತನ ಪ್ರತಿಷ್ಠಾನದ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ